ಪಾಲಿಕೆಯ 5458 ಬೋರ್‌ವೆಲ್‌ ನೀರು ಕುಡಿಯಲು ಯೋಗ್ಯವಲ್ಲ


Team Udayavani, Mar 28, 2017, 12:33 PM IST

borewe.jpg

ವಿಧಾನಸಭೆ: ಬಿಬಿಎಂಪಿ ವ್ಯಾಪ್ತಿಯ 5,458 ಕೊಳವೆ ಬಾವಿಗಳಲ್ಲಿನ ನೀರು ಕುಡಿಯಲು ಯೋಗ್ಯವಲ್ಲ ಎಂಬುದನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದ ವರದಿಯಲ್ಲಿ ಉಲ್ಲೇಖೀಸಿದೆ. ಏಳು ನಗರಸಭೆ, 1 ಪುರಸಭೆ ಬಿಬಿಎಂಪಿಗೆ ವ್ಯಾಪ್ತಿಗೆ ಸೇರಿದ ನಂತರ ಅಲ್ಲಿದ್ದ 3,454 ಕೊಳವೆ ಬಾವಿಗಳು ಜಲಮಂಡಳಿಗೆ ಹಸ್ತಾಂತರಗೊಂಡವು.

ಒಟ್ಟಾರೆ ಬಿಬಿಎಂಪಿಯ 12,986 ಕೊಳವೆಬಾವಿಗಳನ್ನು ಬಾರ್ಕ್‌ ಸಂಸ್ಥೆಯಿಂದ ಪರಿಶೀಲನೆ ಮಾಡಿಸಿದಾಗ 5,958 ದುಸ್ಥಿತಿಯಲ್ಲಿದ್ದವು. 6308 ಕೊಳವೆ ಬಾವಿಗಳು ಸುಸ್ಥಿತಿಯಲ್ಲಿದ್ದವು. ಸುಸ್ಥಿತಿಯಲ್ಲಿದ್ದ ಕೊಳವೆ ಬಾವಿಗಳ ನೀರನ್ನು ಪರಿಶೀಲಿಸಿದಾಗ ಕೇವಲ 850 ಕೊಳವೆ ಬಾವಿಗಳ ನೀರು ಮಾತ್ರ ಕುಡಿಯಲು ಯೋಗ್ಯ ಎಂದು ಪತ್ತೆಯಾಗಿದೆ.  ಕುಡಿಯಲು ಯೋಗ್ಯವಲ್ಲದ 5,458 ಕೊಳವೆ ಬಾವಿಗಳ ಬಗ್ಗೆ ಜಲಮಂಡಳಿ ಈ ವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಗೊಂಡ 3,454 ಕೊಳವೆ ಬಾವಿಗಳ ಪೈಕಿ ಎಷ್ಟರಲ್ಲಿ ಕುಡಿಯಲು ಯೋಗ್ಯವಾದ ನೀರು ಇದೆ ಎಂಬುದರ ಮಾಹಿತಿಯೂ ಜಲಮಂಡಳಿಯಲ್ಲಿ ಇಲ್ಲ. ಜಲಮಂಡಳಿಯು ಹೊಸದಾಗಿ 2,100 ಕೊಳವೆ ಬಾವಿ ಕೊರೆಸಲು ಪಟ್ಟಿ ಸಿದ್ಧಪಡಿಸಿದೆ. ಆದರೆ, ಯಾವ ಮಾನದಂಡದಡಿ ಕೊಳವೆ ಬಾವಿ ಕೊರೆಸಲು ಸ್ಥಳ ಆಯ್ಕೆ ಮಾಡಲಾಯಿತು ಎಂಬುದರ ಬಗ್ಗೆಯೂ ಮಾಹಿತಿ ಇಲ್ಲ ಎಂದು ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ. 

ಕೊಳವೆ ಬಾವಿ ಕೊರೆಯುವ ಟೆಂಡರ್‌ ಆವಧಿ ಮುಗಿದ ನಂತರ ಹೊಸ ಟೆಂಡರ್‌ ಕರೆಯದೆ 75 ಕೊಳವೆ ಬಾವಿಗಳಿಗೆ 28.28 ಕೋಟಿ ರೂ.ಗಳ ಪ್ಯಾಕೇಜ್‌ ನೀಡಲಾಗಿದೆ. ಕಾಮಗಾರಿಗಳ ನಿರ್ವಹಣೆಗೆ ಬೇಕಾಗುವ ಸಾಮಗ್ರಿ ಖರೀದಿಯಲ್ಲಿ ನಿಯಮ ಪಾಲಿಸಿಲ್ಲ. ನಕಲಿ ಮಂಜೂರಾತಿ ಆದೇಶದಗಳ ಮೇಲೆ 6.06 ಕೋಟಿ ರೂ. ಮೊತ್ತದ 879 ವಸ್ತು ಖರೀದಿ ಮಾಡಲಾಗಿದೆ.

ಸಾಮಗ್ರಿಗಳ ಸರಬರಾಜು ಕೋರಿಕೆ ಪತ್ರಗಳ ಮೂಲ ಪ್ರತಿಗೂ ನಕಲು ಪ್ರತಿಗೂ ವ್ಯತ್ಯಾಸವಿದ್ದು ಪರಿಮಾಣ ತಿದ್ದಲಾಗಿದೆ. ನಕಲಿ ಆದೇಶ ಗಮನಿಸುವಲ್ಲಿ ಪ್ರಧಾನ ಎಂಜಿನಿಯರ್‌ ವಿಫ‌ಲರಾಗಿದ್ದಾರೆ. 4.36 ಕೋಟಿ ರೂ. ಸಾಮಗ್ರಿ ವೆಚ್ಚ ಹಾಗೂ ಕೊಳವೆ ಬಾವಿ ಸಮಗ್ರ ವಿವರಣೆ ಹೊಂದಿರುವ ದಾಖಲೆ ಇಟ್ಟಿಲ್ಲದಿರುವುದು ಸಮಿತಿಯ ವರದಿಯಲ್ಲಿ ಉಲ್ಲೇಖವಾಗಿದೆ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.