ತ್ಯಾಜ್ಯ ವಿಂಗಡಣೆಗೆ ದೇಶಕ್ಕೆ ಬೆಂಗಳೂರೇ ಮಾದರಿ!


Team Udayavani, Apr 21, 2017, 12:06 PM IST

bbmp.jpg

ಬೆಂಗಳೂರು: ಮೂಲದಲ್ಲೇ ತ್ಯಾಜ್ಯ ವಿಂಗಡಣೆಯಲ್ಲಿ ಶೇ.50ರಷ್ಟು ಸಾಧಿಸಿದ ದೇಶದ ಮೊದಲ ನಗರ ಎಂಬ ಖ್ಯಾತಿಗೆ ಬೆಂಗಳೂರು ಪಾತ್ರವಾಗಿದ್ದು, ತ್ಯಾಜ್ಯ ವಿಂಗಡಣೆಯಲ್ಲಿ ಬಿಬಿಎಂಪಿ ಕ್ರಮಗಳನ್ನು ದೇಶಾದ್ಯಂತ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು ಅವರು ಏ.5ರಂದು ದೇಶದ ಸ್ಥಳೀಯ ಸಂಸ್ಥೆಗಳಿಗೆ ಪತ್ರ ಬರೆದಿದ್ದು, ದೇಶಾದ್ಯಂತ ಎಲ್ಲ ನಗರಗಳಲ್ಲೂ ಘನ ತ್ಯಾಜ್ಯ ವಿಲೇವಾರಿ ದೊಡ್ಡ ಸವಾಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅವೈಜ್ಞಾನಿಕ ವಿಲೇವಾರಿಯಿಂದ ಪರಿಸರ ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ದೇಶದಲ್ಲಿನ 4,041 ನಗರಗಳಲ್ಲಿ ಮೂಲದಲ್ಲಿಯೇ ತ್ಯಾಜ್ಯ ವಿಂಗಡಿಸಿ ಪ್ರತ್ಯೇಕವಾಗಿ ಸಂಗ್ರಹಿಸಬೇಕು ಮತ್ತು ತ್ಯಾಜ್ಯ ವಿಲೇವಾರಿಗೆ ವೈಜ್ಞಾನಿಕ ಕ್ರಮಗಳನ್ನು ಅನುಷ್ಠಾನಗೊಳಿಸಬೇಕು ಎಂದು ಆದೇಶ ನೀಡಿದ್ದಾರೆ. 

ಕೇಂದ್ರ ಸರ್ಕಾರ 2014ರ ಅಕ್ಟೋಬರ್‌ನಲ್ಲಿ  ಸ್ವತ್ಛ ಭಾರತ್‌ ಅಭಿಯಾನ ಆರಂಭಿ ಸಿದ್ದು, ದೇಶದ 4,041 ನಗರಗಳಲ್ಲಿ 2019ರ ಅ.2ರ ವೇಳೆಗೆ ಶೇ.100ರಷ್ಟು ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ನಿಯಮಗಳನ್ನು ಅನುಷ್ಠಾ ನಗೊಳಿಸುವ ಗುರಿ ಹೊಂದಲಾಗಿದೆ. ಮೂಲ ದಲ್ಲೇ ಹಸಿ, ಒಣ ಹಾಗೂ ಅಪಾಯಕಾರಿ ತ್ಯಾಜ್ಯ ಪ್ರತ್ಯೇಕಿಸಿ ಸಂಗ್ರಹಿಸಬೇಕು. ಇದರಿಂದ ತ್ಯಾಜ್ಯ ಮರು ಬಳಕೆ, ವೈಜ್ಞಾನಿಕ ವಿಲೇವಾರಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ನಗರಾಭಿವೃದ್ಧಿ ಇಲಾಖೆಯಿಂದ ಜೂ.5ರಂದು ದೇಶದ ಎಲ್ಲ ಸ್ಥಳೀಯ ಸಂಸ್ಥೆಗಳನ್ನು ಸೇರಿಸಿಕೊಂಡು ವಿಶ್ವ ಪರಿಸರ ದಿನಾಚರಣೆ ಆಚರಿಸಲಿದೆ. ಈ ವೇಳೆಗೆ 4,041 ನಗರಗಳು ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆ ಆರಂಭಿಸಬೇಕಿದೆ. 2017ರ ಅ.2ರ ವೇಳೆಗೆ ಎಲ್ಲ ಸ್ಥಳೀಯ ಸಂಸ್ಥೆಗಳು ಶೇ.100ರಷ್ಟು ಮೂಲದಲ್ಲಿಯೇ ಕಸ ವಿಂಗಡಣೆ ಗುರಿ ಸಾಧಿಸಬೇಕು ಎಂದಿರುವ ಅವರು, ತ್ಯಾಜ್ಯ ವಿಲೇವಾರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಶೇ.35ರಷ್ಟು ಅನುದಾನ ನೀಡಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರತಿ ಮನೆಯಲ್ಲೂ ಮೂಲದಲ್ಲಿಯೇ ಕಸ ವಿಂಗಡಿಸಬೇಕು. ಅಕ್ಟೋಬರ್‌ 2ರ ವೇಳೆಗೆ ಶೇ.100 ರಷ್ಟು ಕಸ ವಿಂಗಡಣೆ ಸಾಧಿಸಬೇಕು ಎಂದಿದ್ದಾರೆ. ಕೇಂದ್ರ ಸೂಚಿಸಿರುವ ದಿನಾಂಕಕ್ಕೂ ಮೊದಲೇ ಆ ಸಾಧನೆ ಮಾಡಲಿದ್ದು, ತ್ಯಾಜ್ಯ ವಿಂಗಡಣೆಯಲ್ಲಿ ಬಿಬಿಎಂಪಿ ದೇಶಕ್ಕೆ ಮಾದರಿಯಾಗಲಿದೆ. 
-ಎನ್‌. ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತರು

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.