ಪುಷ್ಪದಂತ ಸಾಗರಜೀ ನಾಳೆ ನಗರಕ್ಕೆ
Team Udayavani, Jun 24, 2017, 10:26 AM IST
ಬೆಂಗಳೂರು: ಜೈನ ಗುರುಗಳಾದ ಆಚಾರ್ಯ ಶ್ರೀ 108 ಪುಷ್ಪದಂತ ಸಾಗರಜೀ ಮಹಾರಾಜರ ವರ್ಷದ ಚಾತುರ್ಮಾಸವನ್ನು ಕೆ.ಆರ್. ರಸ್ತೆಯ ಕರ್ನಾಟಕ ಜೈನ ಭವನದಲ್ಲಿ ಆಯೋಜಿಸಲಾಗಿದೆ.
ಭಾನುವಾರದಂದು (ಜೂ.25) ರಂದು ಬೆಳಗ್ಗೆ 8.30 ಕ್ಕೆ ಶ್ರೀಗಳನ್ನು ಜಯನಗರದ ಸೌತ್ ಎಂಡ್ ವೃತ್ತದ ಚಕ್ರೇಶ್ವರಿ ಮಹಿಳಾ ಸಮಾಜದಿಂದ ಜೈನ್ ಭವನಕ್ಕೆ ಮೆರವಣಿಗೆ ಮೂಲಕ ಕರೆ ತರಲಾಗುವುದು. ಚಾತುರ್ಮಾಸ ಕಲಶ ಸ್ಥಾಪನೆಯು ಜುಲೈ 9 ರಂದು ಜೈನ ಭವನದಲ್ಲಿ ನಡೆಯಲಿದೆ.
ಅಕ್ಷೋಬರ್ ಅಂತ್ಯದ ವರೆಗೆ ಶ್ರೀಗಳು ಧರ್ಮ ಪ್ರಭಾವನೆ ಮಾಡಲಿದ್ದಾರೆ. ಚಾತುರ್ಮಾಸದಲ್ಲಿ 108 ಪ್ರಮುಖ ಸಾಗರ ಮುನಿ ಮಹಾರಾಜರು, 108 ಪೂಜ್ಯ ಸಾಗರ ಮುನಿಮಹಾರಾಜರು ಹಾಗೂ ಕ್ಷುಲ್ಲಕ ಶ್ರೀ 105 ಪುಕಾರ ಸಾಗರ ಮಹಾರಾಜರು ಆಗಮಿಸಲಿದ್ದಾರೆ ಎಂದು ತ್ಯಾಗಿಸೇವಾ ಸಮಿತಿ ಅಧ್ಯಕ್ಷ ಧರ್ಮಸ್ಥಳ ಸುರೇಂದ್ರ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ