ಮೆಟ್ರೋ ನಿಲ್ದಾಣಗಳಾಚೆ ಕಸದ ರಾಶಿ, ದುರ್ವಾಸನೆ


Team Udayavani, Jun 28, 2017, 11:40 AM IST

Garbage-near-Metro-Stations.jpg

ಬೆಂಗಳೂರು: ಮೆಟ್ರೋ ಹಸಿರು ಮಾರ್ಗದ ದಕ್ಷಿಣದಲ್ಲಿ ಬರುವ ಕೆಲವು ನಿಲ್ದಾಣಗಳಿಂದ ಹೊರಬರುವ ಮೆಟ್ರೋ ಪ್ರಯಾಣಿಕರು ಸದ್ಯ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದೆ. ಮೆಟ್ರೋ ನಿಲ್ದಾಣಗಳು ಒಳಗಿನಿಂದ ಝಗಮಗಿಸುತ್ತವೆ.

ಆದರೆ, ಹೊರಗಡೆ ಬರುತ್ತಿದ್ದಂತೆ ಕಸತುಂಬಿದ ಲಾರಿ, ಅಕ್ಕಪಕ್ಕದಲ್ಲಿ ಕಸದ ಗುಡ್ಡೆಗಳೇ ಕಾಣಿಸುತ್ತವೆ. ಇದರಿಂದ ಹೊರಹೊಮ್ಮುವ ದುರ್ನಾತವು ಪ್ರಯಾಣಿಕರ ಮೂಗಿಗೆ ಬಡಿಯುತ್ತದೆ. ಕೆ.ಆರ್‌. ಮಾರುಕಟ್ಟೆ ನಂತರ ನ್ಯಾಷನಲ್‌ ಕಾಲೇಜು ನಿಲ್ದಾಣ ಸಿಗುತ್ತದೆ. ಅಲ್ಲಿಂದಾಚೆಗೆ ಎರಡು-ಮೂರು ನಿಲ್ದಾಣಗಳ ಹೊರಗಡೆ ಕಸದ ರಾಶಿಯದ್ದೇ ದರ್ಶನ.

ಆ ಕಸದ ರಾಶಿಯನ್ನು ನಾಯಿಗಳು ಚೆಲ್ಲಾಪಿಲ್ಲಿ ಮಾಡಿ ಮತ್ತಷ್ಟು ಸಮಸ್ಯೆ ತಂದೊಡ್ಡಿವೆ. ಸೊಳ್ಳೆ ಉತ್ಪತ್ತಿಗೂ ಕಾರಣವಾಗುತ್ತಿದೆ. ಸ್ಥಳೀಯ ನಿವಾಸಿಗಳಿಗೂ ಕಿರಿಕಿರಿಯಾಗಿದೆ. ಈ ಮಧ್ಯೆ ಮಳೆಯಾದರೆ ದುರ್ವಾಸನೆ, ಅನೈರ್ಮಲ್ಯ ಹೆಚ್ಚಾಗುತ್ತಿದೆ. ಇನ್ನು ಫ‌ುಟ್‌ಪಾತ್‌ಗಳಲ್ಲೆಲ್ಲಾ ಕಸ ಹರಡಿದ್ದರಿಂದ ಪಾದಚಾರಿಗಳ ಓಡಾಟಕ್ಕೂ ಸಮಸ್ಯೆಯಾಗುತ್ತಿದೆ. 

ಈ ಬಗ್ಗೆ ಅಲ್ಲಿನ ಮೆಟ್ರೋ ನಿಲ್ದಾಣಗಳಲ್ಲಿರುವ ಬಿಎಂಆರ್‌ಸಿ ಸಿಬ್ಬಂದಿ ಗಮನಸೆಳೆದಾಗ, ಬಿಬಿಎಂಪಿಯತ್ತ ಬೊಟ್ಟುಮಾಡಿದರು. ಪ್ರಯಾಣಿಕರಿಗೆ ಕಸ ಕಿರಿಕಿರಿಯಾಗುತ್ತಿರುವುದು ಕಂಡುಬಂದಿದೆ. ನಿತ್ಯ ಜನ ಮೂಗುಮುಚ್ಚಿಕೊಂಡು ಓಡಾಡುತ್ತಿದ್ದಾರೆ. ಆದರೆ, ಕಸ ವಿಲೇವಾರಿ ಬಿಬಿಎಂಪಿ ಕೆಲಸ. ಅದನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಹೆಸರು ಹೇಳಲಿಚ್ಛಿಸದ ಬಿಎಂಆರ್‌ಸಿ ಅಧಿಕಾರಿಯೊಬ್ಬರು ಹೇಳಿದರು.   

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.