ಖರ್ಗೆ ನಮ್ಮನಡುವಿನ ಶ್ರೇಷ್ಠ ಸಂಸದೀಯ ಪಟು


Team Udayavani, Jul 22, 2017, 11:23 AM IST

kharge-book.jpg

ಬೆಂಗಳೂರು: ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕರಾಗಿರುವ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಸಹನೆ, ಮಾತಿನ ಮೇಲಿನ ಹಿಡಿತ ಹಾಗೂ ವಿರೋಧ ಪಕ್ಷದವರನ್ನು ಗೌರವದಿಂದಲೇ ಟೀಕಿಸುವ ವಿಶಿಷ್ಟ ಗುಣದಿಂದ ನಮ್ಮ ನಡುವಿನ ಶ್ರೇಷ್ಠ ಸಂಸದೀಯ ಪಟು ಎನಿಸಿಕೊಂಡಿದ್ದಾರೆ ಎಂದು ವಿಮರ್ಶಕ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅಭಿಪ್ರಾಯಪಟ್ಟಿದ್ದಾರೆ. 

ಮಲ್ಲಿಕಾರ್ಜುನ ಖರ್ಗೆ ಅವರ 75ನೇ ಹುಟ್ಟು ಹಬ್ಬದ ನಿಮಿತ್ತ ಸಪ್ನ ಬುಕ್‌ಹೌಸ್‌ ಶುಕ್ರವಾರ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗುಲ್ಬರ್ಗ ವಿಶ್ವವಿದ್ಯಾಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎಚ್‌.ಟಿ.ಪೋತೆ ಅವರು ಸಂಪಾದಿಸಿರುವ ಮಲ್ಲಿಕಾರ್ಜುನ ಖರ್ಗೆಯವರ ಕುರಿತ ಲೇಖನ ಸಂಗ್ರಹ “ಬಯಲ ಹೊನ್ನು’ ಪುಸಕ್ತ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಖರ್ಗೆಯವರು ಐದು ದಶಕದ ಸಕ್ರಿಯ ರಾಜಕಾರಣದಲ್ಲಿ ದೇಶದ ಸಾಂಸ್ಕೃತಿಕ, ರಾಜಕೀಯ ಹಾಗೂ ಸಾಮಾಜಿಕ ಬದಲಾವಣೆಗೆ ಸ್ಪಂದಿಸುತ್ತಾ, ಅದರಲ್ಲಿ ಪಾಲ್ಗೊಳ್ಳುತ್ತಾ ಬಂದಿದ್ದಾರೆ. ರಾಜಕೀಯ ಕ್ಷೇತ್ರ ತನ್ನ ಘನತೆ ಕಳೆದುಕೊಂಡಿದೆಯೇನೋ ಎಂಬ ಅನುಮಾನ ಹುಟ್ಟಿರುವ ಇಂದಿನ ದಿನದಲ್ಲಿ ಖರ್ಗೆಯವರು ಆ ಘನತೆಯನ್ನು ಎತ್ತಿ ಹಿಡಿದಿದ್ದಾರೆ. ಅವರು ಎಂದಿಗೂ ಯಾರ ಬಗ್ಗೆಯೂ ಲಘುವಾಗಿ ಮಾತನಾಡಿದವರಲ್ಲ,’ ಎಂದು ವಿಶ್ಲೇಷಿಸಿದರು.

“ಇಂದು ರಾಜಕಾರಣ ಎಂಬ ಪದದ ಅರ್ಥ ಬದಲಾಗುತ್ತಿದೆ. ರಾಜ್ಯದ ಪ್ರಮುಖ ಸಜ್ಜನ ರಾಜಕಾರಣಿಗಳ ಮಾಹಿತಿ ಸಿಗುತ್ತಿಲ್ಲ ಮತ್ತು ಅವರ ಕೊಡುಗೆ ಏನು ಎಂಬುದು ತಿಳಿಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಜ್ಜನ ರಾಜಕಾರಣಿಗಳ ಕುರಿತಾದ ಪುಸ್ತಕಗಳು ಬರುತ್ತಿರಬೇಕು. ಖರ್ಗೆಯವರು ಅಭಿಮಾನದಿಂದಲ್ಲ, ಅವಮಾನಗಳಿಂದ ವ್ಯಕ್ತಿತ್ವ ಕಟ್ಟಿಕೊಂಡವರು. 5 ದಶಕದಲ್ಲಿ ಸೇಡಿನ, ಸಂಚಿನ, ಹುನ್ನಾರದ ರಾಜಕಾರಣ ಮಾಡಿದವರಲ್ಲ. ಎಚ್ಚರದಿಂದ ಪ್ರಜ್ಞಾಪೂರ್ವಕರವಾಗಿ ನಡೆದುಕೊಂಡಿದ್ದಾರೆ,’ ಎಂದು ಹೇಳಿದರು.

ಕರ್ನಾಟಕ ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಡಾ. ಮಲ್ಲೇಪುರಂ ಜಿ.ವೆಂಕಟೇಶ್‌ ಮಾತನಾಡಿ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕವಾಗಿ ಖರ್ಗೆ ಅವರ ಕೊಡುಗೆ ಅಪಾರ ಎಂದು ಹೇಳಿದರು. ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ, ಶಿಕ್ಷಣ ತಜ್ಞ ಡಾ.ಕೆ.ಇ.ರಾಧಾಕೃಷ್ಣ, ಸಪ್ನ ಬುಕ್‌ ಹೌಸ್‌ ನಿರ್ದೇಶಕ ನಿತಿನ್‌ ಷಾ ಮೊದಲಾದವರು ಹಾಜರಿದ್ದರು.

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.