ಜಾಗತೀಕರಣದಿಂದ ರಾಜ್ಯ ಭಾಷೆ ಸಾಯುತ್ತಿದೆ


Team Udayavani, Jul 23, 2017, 11:20 AM IST

sg-siddaramaiah.jpg

ಬೆಂಗಳೂರು: ಜಾಗತೀಕರಣ ಹಾಗೂ ಖಾಸಗೀಕರಣದಿಂದ ದೇಶೀಯ ಭಾಷೆ ಸಾಯುತ್ತಿದೆ. ಹಿಂದಿ ಹೇರಿಕೆಯಿಂದ ಪ್ರತಿ ರಾಜ್ಯದಲ್ಲೂ ಆಯಾ ರಾಜ್ಯಭಾಷೆಯ ಅಭಿವೃದ್ಧಿ ಪ್ರಾಧಿಕಾರ ಅನಿವಾರ್ಯವಾಗುತ್ತಿದೆ. ಈ ಸಂದರ್ಭದಲ್ಲಿ ನಾಡ ಬಾವುಟ ಬೇಕು, ನಾಡ ಸಂಸ್ಕೃತಿ ಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಸ್‌.ಜಿ.ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಡಾ. ಅಂಬೇಡ್ಕರ್‌ ರಾಷ್ಟ್ರೀಯ ಸಮಾವೇಶದಲ್ಲಿ “ಜಾಗತೀಕರಣ, ಖಾಸಗೀಕರಣ-ದಲಿತರು ಮತ್ತು ಹಿಂದುಳಿದ ವರ್ಗ’ ವಿಚಾರ ಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಈ ಕೇಂದ್ರ ಸರ್ಕಾರ ಬಂದ ಮೇಲೆ ಏಕ ಭಾಷೆ, ಏಕ ಸಂಸ್ಕೃತಿ ಹೀಗೆ ಒಕ್ಕೂಟ ವ್ಯವಸ್ಥೆಗೆ ದಕ್ಕೆ ತರುತ್ತಿದೆ. ನಾಡ ಬಾವುಟ ಬೇಕು. ಇದು ಪರ್ಯಾಯ ವ್ಯವಸ್ಥೆಯಲ್ಲ ಇದು ಪೂರಕ ವ್ಯವಸ್ಥೆ ಎಂದರು. 

ಆರ್‌ಟಿಇ ಗಾಳಕ್ಕೆ ಹಾಕುವ ಎರೆಹುಳ: ಶಿಕ್ಷಣ ಹಕ್ಕು ಕಾಯ್ದೆ ಮೂಲಕ ಸರ್ಕಾರಗಳು ಖಾಸಗಿಯವರನ್ನು ಬಲಾಡ್ಯರನ್ನಾಗಿ ಮಾಡುತ್ತಿವೆ. 300 ರಿಂದ 400 ಕೋಟಿ ರೂ. ಖಾಸಗಿಯವರಿಗೆ ನೀಡುವ ಬದಲು, ಈ ಹಣವನ್ನೇ ಸರ್ಕಾರಿ ಶಾಲೆಗೆ ಹಾಕಿ ಏಕೆ ಸಬಲೀಕರಣ ಮಾಡಬಾರದು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಸರ್ಕಾರ ನೀಡುವ ಭೂಮಿ, ಕೊಡುವ ಸವಲತ್ತಿಗಾಗಿ ಶೇ.25 ಸೀಟುಗಳನ್ನು ಉಚಿತವಾಗಿ ನೀಡಿ ಎಂದು ಸರ್ಕಾರ ಏಕೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪ್ರಶ್ನಿಸುವುದಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. 10 ವರ್ಷದಲ್ಲಿ 11 ಸಾವಿರ ಕನ್ನಡ ಶಾಲೆ ಮುಚ್ಚಿದೆ. ಇದರ ಬದಲಾಗಿ ಯಾರು ಖಾಸಗಿ ಶಿಕ್ಷಣ ಸಂಸ್ಥೆ ತೆಗೆದಿದ್ದಾರೆ, ಇದು ಹೇಗೆ ನಡೆಯುತ್ತಿದೆ ಎಂದು ಪ್ರಶ್ನಿಸುವುದಿಲ್ಲ. ಜಾಗತೀಕರಣ ಖಾಸಗೀಕರಣದ ಒಡಲು.

ಇದರಿಂದ ನಾಶವಾಗುತ್ತಿರುವುದು ಭಾಷೆ, ಸಂಸ್ಕೃತಿ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಸಾಹಿತಿ ಬಂಜಗೆರೆ ಜಯಪ್ರಕಾಶ್‌,  ಜಾಗತೀಕರಣ ಬಂದ ಮೇಲೆ ಸಾರ್ವಜನಿಕ ಕ್ಷೇತ್ರಗಳೂ ಖಾಸಗೀಕರಣವಾಗುತ್ತಿದೆ. ದೇಶದಿಂದ ಜಾಗತೀಕರಣ ಓಡಿಸದೇ ಹೋದರೆ ಸಮಾಜಿಕ ನ್ಯಾಯ ತರಲು ಸಾಧ್ಯವಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.