ಪಾಕ್‌ ಉಗ್ರಗಾಮಿಗೆ 7ವರ್ಷ ಕಠಿಣ ಜೈಲು ಶಿಕ್ಷೆ


Team Udayavani, Jul 26, 2017, 11:52 AM IST

jailu-shikshe.jpg

ಬೆಂಗಳೂರು: 2006ರಲ್ಲಿ ಮೈಸೂರಿನಲ್ಲಿ ಸಿಕ್ಕಿಬಿದ್ದಿದ್ದ ಪಾಕ್‌ ಮೂಲದ ಉಗ್ರನೊಬ್ಬನಿಗೆ ಹಣ ದುರ್ಬಳಕೆ ತಡೆ ಕಾಯಿದೆ (ಪಿಎಂಎಲ್‌ಎ) ಪ್ರಕರಣದಲ್ಲಿ 7 ವರ್ಷ ಕಠಿಣ ಜೈಲು  ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ಸಿಟಿಸಿವಿಲ್‌ ನ್ಯಾಯಾಲಯ ತೀರ್ಪು ನೀಡಿದೆ. ಒಂದು ವೇಳೆ ಅಪರಾಧಿ ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ 6 ತಿಂಗಳ ಕಾಲ ಜೈಲು ಶಿಕ್ಷೆ ಪೂರೈಸಬೇಕು.

ಜೊತೆಗೆ ಜಾರಿ ನಿರ್ದೇಶನಾಲಯ ಉಲ್ಲೇಖೀಸಿದ್ದ 44,174 ಅಕ್ರಮ ಹಣಕ್ಕೆ ಬಡ್ಡಿ ಸೇರಿ ಒಟ್ಟು 90.470 ರೂಪಾಯಿ ದಂಡ ಪಾವತಿಸಬೇಕು ಎಂದು ಸಿಟಿಸಿವಿಲ್‌ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಬಸವರಾಜ್‌ ಎಸ್‌ ಸಪ್ಪಣ್ಣನವರ್‌ ತೀರ್ಪು ನೀಡಿದ್ದಾರೆ. ಮೈಸೂರಿನಲ್ಲಿ ಉಗ್ರರು ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂಬ ಸುಳಿವು ಆಧರಿಸಿ 2006 ನವೆಂಬರ್‌ 26ರ ರಾತ್ರಿ ಆರೋಪಿಗಳ ಪತ್ತೆಗೆ ಪೊಲೀಸರು ಮೈಸೂರಿನ ವಿಜಯನಗರದ ರಿಂಗ್‌ ರೋಡ್‌ನ‌ಲ್ಲಿ ಹೊಂಚು ಹಾಕಿದ್ದರು.

ಈ ವೇಳೆ ಅದೇ ಮಾರ್ಗವಾಗಿ ಬೈಕ್‌ನಲ್ಲಿ ಬಂದ ಫ‌ಹಾದ್‌ ಹೈ ಹಾಗೂ ಆತನ ಸ್ನೇಹಿತ ಮೊಹಮದ್‌ ಅಲಿ ಹುಸೇನ್‌ ಎಂಬುವವರನ್ನು ತಡೆಗಟ್ಟಿ ವಿಚಾರಣೆಗೊಳಪಡಿಸಿ ಐಡಿ ಕಾರ್ಡ್‌ ತೋರಿಸುವಂತೆ ಪೊಲೀಸರು ತಾಕೀತು ಮಾಡಿದಾಗ ಅಲಿಹುಸೇನ್‌ ತನ್ನ ಬ್ಯಾಗ್‌ನಲ್ಲಿದ್ದ ಗನ್‌ ತೆಗೆದು ಪೊಲೀಸರತ್ತ ಗುಂಡು ಹಾರಿಸಲು ಮುಂದಾಗಿದ್ದ. ಈ ವೇಳೆ ಪೊಲೀಸರು ಪ್ರತಿದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ವಿಚಾರಣೆ ವೇಳೆ ಬಯಲಾಗಿತ್ತು ಸ್ಫೋಟಕ ಮಾಹಿತಿ!: ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಸ್ಫೋಟಕ ಮಾಹಿತಿ ಲಭ್ಯವಾಗಿತ್ತು. ಪಾಕ್‌ ಮೂಲದ ನಿಷೇಧಿತ ಉಗ್ರ ಸಂಘಟನೆ ಆಲ್‌ ಬಾದ್ರಾ ಸದಸ್ಯರಾಗಿದ್ದ ಇಬ್ಬರೂ, ಉಗ್ರ ಚಟುವಟಿಕೆಗಳನ್ನು ನಡೆಸುವ ಸಲುವಾಗಿ ಭಾರತ ಪ್ರವೇಶಿಸಿ ಮೈಸೂರಿನ ಉದಯಗಿರಿ ಸಮೀಪ ರಾಜೀವ್‌ನಗರದಲ್ಲಿ ವಾಸಿಸುತ್ತಿದ್ದರು ಎಂಬ ಸಂಗತಿ ಹೊರಬಿದ್ದಿತ್ತು. ಅಲ್ಲದೆ ಬಂಧಿತರಿಂದ ಎಕೆ.47 ರೈಫ‌ಲ್‌, ಪಿಸ್ತೂಲ್‌. ಜೀವಂತ ಗುಂಡುಗಳು ಹಾಗೂ ಸ್ಯಾಟ್‌ಲೆçಟ್‌ ಫೋನ್‌ಗಳನ್ನು ಪೊಲೀಸರು ಜಫ್ತಿ ಮಾಡಿಕೊಂಡಿದ್ದರು. 

ಟಾಪ್ ನ್ಯೂಸ್

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.