ತನಿಷ್ಕ್ನಿಂದ ರೆಡ್‌ ಕಾರ್ಪೆಟ್‌ ಸಂಗ್ರಹ ಅನಾವರಣ


Team Udayavani, Aug 20, 2017, 11:18 AM IST

tanishqu.jpg

ಬೆಂಗಳೂರು: ದೇಶದ ಚಿನ್ನಾಭರಣ ಉದ್ಯಮದ ಪ್ರತಿಷ್ಠಿತ ಬ್ರ್ಯಾಂಡ್‌ ಎನಿಸಿರುವ ತನಿಷ್ಕ್, ತಮ್ಮದೇ ಶೈಲಿಯಲ್ಲಿ ಮಹಿಳೆಯರ ಆಕರ್ಷಕ “ರೆಡ್‌ ಕಾರ್ಪೆಟ್‌’ ಸಂಗ್ರಹವನ್ನು ಅನಾವರಣಗೊಳಿಸಿದೆ. 

ಶುಕ್ರವಾರ ನಗರದ ಹೋಟೆಲ್‌ ಒಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಟೈಟಾನ್‌ ಕಂಪನಿ ಲಿ.,ನ ಆಭರಣ ವಿಭಾಗದ ಸಿಇಒ ಸಿ.ಕೆ. ವೆಂಕಟರಮಣನ್‌, ಆಭರಣ ವಿಭಾಗದ ರಿಟೇಲ್‌ ಮತ್ತು ಮಾರ್ಕೆಟಿಂಗ್‌ ಹಿರಿಯ ಉಪಾಧ್ಯಕ್ಷ ಸಂದೀಪ್‌ ಕುಲ್ಹಳ್ಳಿ, ಮಾರ್ಕೆಟಿಂಗ್‌ ಸಹ ಉಪಾಧ್ಯಕ್ಷೆ ದೀಪಿಕಾ ತಿವಾರಿ, ವಿನ್ಯಾಸ, ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಸಹ ಉಪಾಧ್ಯಕ್ಷೆ ರೇವತಿಕಾಂತ್‌, ತನಿಷ್ಕ್ ರಿಟೇಲ್‌ ಜನರಲ್‌ ಮ್ಯಾನೇಜರ್‌ ರಾಜನ್‌ ಅಂಬ ಹಾಗೂ ಇತರರು ರೆಡ್‌ ಕಾರ್ಪೆಟ್‌ ಸಂಗ್ರಹವನ್ನು ಅನಾವರಣಗೊಳಿಸಿದರು.

ನಂತರ ಮಾತನಾಡಿದ ಹಿರಿಯ ಉಪಾಧ್ಯಕ್ಷ ಸಂದೀಪ್‌ ಕುಲ್ಹಳ್ಳಿ, “ಆಧುನಿಕ ಮಹಿಳೆಯರ ಅಭಿರುಚಿಯನ್ನು ಅರ್ಥ ಮಾಡಿಕೊಂಡಿರುವ ತನಿಷ್ಕ್, ಅವರಿಗಿಷ್ಟವಾಗುವ ವಿಶಿಷ್ಟ ಶೈಲಿಯ ಆಭರಣಗಳನ್ನು ನೀಡುತ್ತಿದೆ. “ರೆಡ್‌ ಕಾರ್ಪೆಟ್‌’ ಸಂಗ್ರಹ ಅನನ್ಯವಾಗಿದ್ದು, ಇದರಲ್ಲಿನ ಆಭರಣಗಳು ಜೆಮ್‌ಸ್ಟೋನ್‌ ಮತ್ತು ವಜ್ರಗಳೊಂದಿಗೆ ಇನ್ನಷ್ಟು ಆಕರ್ಷಕವಾಗಿವೆ. ಐಕಾನಿಕ್‌ ವಿನ್ಯಾಸದ ಈ ಸಂಗ್ರಹದಲ್ಲಿ ಸುಮಾರು 50 ಡಿಸೈನ್‌ಗಳಿವೆ. ಸುಮಾರು 20 ಲಕ್ಷ ರೂ.ನಿಂದ 1 ಕೋಟಿ 20 ಲಕ್ಷ ರೂ.ವರೆಗಿನ ಬೆಲೆಯ ಒಡವೆಗಳನ್ನು ಈ ನೂತನ ಸಂಗ್ರಹ ಒಳಗೊಂಡಿದೆ,’ ಎಂದರು.

“ಬೆಂಗಳೂರು ನಗರದಲ್ಲಿ ಇದೇ ಮೊದಲ ಬಾರಿ ರೆಡ್‌ ಕಾರ್ಪೆಟ್‌ ಸಂಗ್ರಹ ಪರಿಚಯಿಸಿದ್ದೇವೆ. ಇದುವರೆಗೆ ಮುಂಬೈ, ದೆಹಲಿ, ಕೋಲ್ಕತ ಹಾಗೂ ಅಹಮದಾಬಾದ್‌ನ ಆಯ್ದ ಮಳಿಗೆಗಳಲ್ಲಿ ಮಾತ್ರ ಈ ಸಂಗ್ರಹ ಲಭ್ಯವಿತ್ತು. ಪ್ರಸ್ತುತ ಜಯನಗರ ಹಾಗೂ ಡಿಕೆನ್‌ಸನ್‌ ರಸ್ತೆಯಲ್ಲಿನ ತನಿಷ್ಕ್ ಮಳಿಗೆಗಳಲ್ಲಿ ಈ ಆಕರ್ಷಕ ಸಂಗ್ರಹ ಲಭ್ಯವಿರಲಿದೆ. ಗ್ರಾಹಕರು 1800-3010-5002 ಗೆ ಕರೆ ಮಾಡಿ ಸಂಗ್ರಹದ ಕುರಿತು ಹೆಚ್ಚಿನ ಮಾಹಿತಿ ಪಡೆಯಬಹುದು,’ ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.