ರಾಜಧಾನಿಯ ರಸ್ತೆಗಳಲ್ಲಿ ಶೀಘ್ರ ಓಡಾಡಲಿವೆ ಎಲೆಕ್ಟ್ರಿಕ್‌ ರಿಕ್ಷಾಗಳು


Team Udayavani, Sep 20, 2017, 11:43 AM IST

auto.jpg

ಬೆಂಗಳೂರು: ಪೆಟ್ರೋಲ್‌, ಡಿಸೇಲ್‌ ಆಟೋಗಳಿಂದ ಪರಿಸರ ಮಾಲಿನ್ಯ ಹೆಚ್ಚುತ್ತಿದ್ದು, ಮಾಲಿನ್ಯ ತಡೆಗೆ ಇದೀಗ ವಿದ್ಯುತ್‌ ಚಾಲಿತ ಆಟೋ ರಿಕ್ಷಾ ಮಾರುಕಟ್ಟೆಗೆ ಬರುತ್ತಿದೆ. ಹೌದು, ಇಂಥದ್ದೊಂದು ಯೋಜನೆಗೆ ಕೆನೆಟಿಕ್‌ ಗ್ರೀನ್‌ ಎಂಬ ಸಂಸ್ಥೆ ಮುಂದಾಗಿದ್ದು, ಶೀಘ್ರವೇ ಬೆಂಗಳೂರಿನ ರಸ್ತೆಗಳಲ್ಲೂ ಕೂಡ ಮಾಲಿನ್ಯ ರಹಿತ ವಿದ್ಯುತ್‌ ಆಟೋ ರಿಕ್ಷಾಗಳು ಸಂಚರಿಸಲಿವೆ. 

ದೆಹಲಿ ಮೆಟ್ರೋ ರೈಲು, ಎಚ್‌ಎಸ್‌ಐಐಡಿಸಿ ಮತ್ತು ರ್ಯಾಪಿಡ್‌ ಮೆಟ್ರೋ ಸಹಯೋಗದಲ್ಲಿ ಗುರುಗ್ರಾಮದಲ್ಲಿ ಪ್ರಾಯೋಗಿಕವಾಗಿ ಕೈನೆಟಿಕ್‌ ಗ್ರೀನ್‌ ಸಂಸ್ಥೆ ಬಿಡುಗಡೆ ಮಾಡಿದ್ದ 500 ವಿದ್ಯುತ್‌ ಆಟೋರಿಕ್ಷಾಗಳ ಓಡಾಟ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲೂ ಕೂಡ ವಿದ್ಯುತ್‌ ಆಟೋ ರಿಕ್ಷಾಗಳನ್ನು ಪರಿಚಯಿಸುವುದಾಗಿ ಕೆನೆಟಿಕ್‌ ಗ್ರೀನ್‌ ಸಂಸ್ಥೆ ಹೇಳಿದೆ. 

ಕೈಗೆಟುಕುವ ದರದಲ್ಲಿ ಆಟೋ ಲಭ್ಯವಾಗಲಿದೆ. ಇದಕ್ಕೆ ಕೆನೆಟಿಕ್‌ ಗ್ರೀನ್‌ ಮತ್ತು ಸ್ಮಾರ್ಟ್‌ ಇ ಸಂಸ್ಥೆಗಳು ಜಂಟಿಯಾಗಿ ಕೈಹಾಕಿದ್ದು, ಮುಂದಿನ 18 ತಿಂಗಳಲ್ಲಿ  ದೇಶಾದ್ಯಂತ 10 ಸಾವಿರ ವಿದ್ಯುತ್‌ ಚಾಲಿತ ಆಟೋಗಳನ್ನು ಪರಿಚಯಿಸುವುದಾಗಿ ಸ್ಮಾರ್ಟ್‌ ಇ ಸಂಸ್ಥೆ ತಿಳಿಸಿದೆ. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆನೆಟಿಕ್‌ ಗ್ರೀನ್‌ ಎನರ್ಜಿ ಮತ್ತು ಪವರ್‌ ಸಲ್ಯೂಶನ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಲಜ್ಜಾ ಫಿರೋದಿಯಾ ಮೋಟ್ವಾನಿ, “ಕೈಗೆಟುಕುವ ದರದ ಸಾರ್ವಜನಿಕ ಸಾರಿಗೆ ಸೇವೆ ಒದಗಿಸಲು ವಿದ್ಯುತ್‌ ಆಟೋರಿಕ್ಷಾಗಳ ಬಿಡುಗಡೆ ಮಾಡಲಾಗುತ್ತಿದೆ.

ಈಗಾಗಲೇ ದೆಹಲಿಯಲ್ಲಿ ಸಾರ್ವಜನಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ಬಂದಿದೆ. ಮಾಲಿನ್ಯ ರಹಿತ ಹಸಿರು ಆಟೋ ರಿಕ್ಷಾಗಳಿಂದ ಪರಿಸರಕ್ಕೆ ಇಂಗಾಲದ ಡೈ ಆಕ್ಸೆ„ಡ್‌ ಸೇರುವಿಕೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಲಿದೆ,’ ಎಂದು ತಿಳಿಸಿದರು. 

ಸ್ಮಾರ್ಟ್‌-ಇ ಸಹ ಸ್ಥಾಪಕ ಗೋಲ್ಡಿ ಶ್ರೀವಾಸ್ತವ, “ಕೆನೆಟಿಕ್‌ ಗ್ರೀನ್‌ ಸಂಸ್ಥೆಯೊಂದಿಗಿನ ಸಹಭಾಗಿತ್ವ ಸಂತಸ ತಂದಿದೆ. 2030ರ ವೇಳೆಗೆ ಶೇ.100ರಷ್ಟು ವಿದ್ಯುತ್‌ ಚಾಲಿನ ವಾಹನಗಳು ದೇಶದೆಲ್ಲೆಡೆ ಸಂಚರಿಸಲಿವೆ. ದೇಶದಲ್ಲಿ ವಿಶ್ವದರ್ಜೆಯ ವಿದ್ಯುತ್‌ ಚಾಲಿತ ಸಂಚಾರ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುವ ಮೂಲಕ ಹೈಡ್ರೋಕಾರ್ಬನ್‌ ಆಧಾರಿತ ವಾಹನ ಮಾಲಿನ್ಯ ಇಲ್ಲದಂತೆ ಮಾಡುವ ಸವಾಲನ್ನು ಸ್ವೀಕರಿಸಿದ್ದೇವೆ,’ ಎಂದು ತಿಳಿಸಿದ್ದಾರೆ. 

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.