ನಮ್ಮನೆಯ ದಸರಾ ಬೊಂಬೆ ಸೊಬಗು


Team Udayavani, Sep 23, 2017, 11:46 AM IST

dasara-bombe.jpg

ಅತ್ತ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಉತ್ಸವಕ್ಕೆ ಚಾಲನೆ ಸಿಕ್ಕ ಬೆನ್ನಲ್ಲೇ ಇತ್ತ ಸಿಲಿಕಾನ್‌ ಸಿಟಿಯ ಮನೆ-ಮನೆಗಳಲ್ಲಿ ಗೊಂಬೆಗಳ ದರ್ಬಾರು ಶುರುವಾಗಿದೆ. ಗಾಂಧಿ ಬಜಾರ್‌ನ ವೀಣಾ ರವಿ ಅವರ ಮನೆಗೆ ಭೇಟಿ ನೀಡಿದರೆ, ಗೊಂಬೆಗಳಲ್ಲೇ 18 ದಿನಗಳ ಕುರುಕ್ಷೇತ್ರ ಯುದ್ಧದ ದರ್ಶನ ಆಗುತ್ತದೆ.

ಕೌರವರು-ಪಾಂಡವರ ನಡುವಿನ ಯುದ್ಧದ ಸಮಗ್ರ ಚಿತ್ರಣವನ್ನು ಈ ಗೊಂಬೆಗಳು ಕಟ್ಟಿಕೊಡುತ್ತವೆ. ಇನ್ನು ಪದ್ಮನಾಭನಗರದ ಜ್ಞಾನ ವಿಜ್ಞಾನ ವಿದ್ಯಾಪೀಠ ಶಾಲೆಯ ದಸರಾ ಗೊಂಬೆಗಳೂ ಮಹಾಭಾರತದ ಕಥೆ ಹೇಳುತ್ತವೆ. ಇನ್ನೊಂದೆಡೆ ಬಸವನಗುಡಿಯ ನಿವಾಸಿ ಮಂಜುಳಾ ಮತ್ತು ಬೊಂಬೆಗಳ ನಡುವಿನ ನಂಟಿಗೆ ಸತತ 25 ವರ್ಷಗಳೇ ಸಂದಿವೆ.

ಒಂಬತ್ತು ದಿನಗಳಲ್ಲಿ ಮೊದಲ ಮೂರು ದಿನ ಲಕ್ಷ್ಮೀ ಪೂಜೆ, ನಂತರದ ಮೂರು ದಿನ ಸರಸ್ವತಿ ಹಾಗೂ ಕೊನೆಯ ಮೂರು ದಿನ ಶಕ್ತಿ ದೇವತೆಯ ಪೂಜೆ ಮಾಡಲಾಗುತ್ತದೆ. ಇಡೀ ಸಮಾಜ ಸಕಲ ರೀತಿಯಲ್ಲಿ ಸಂದ್ಭರಿತವಾಗಬೇಕು ಅನ್ನುವ ಅಚಲ ನಂಬಿಕೆಯೊಂದಿಗೆ ಇವರೆಲ್ಲರೂ ದಸರಾ ಗೊಂಬೆಗಳ ಪ್ರದರ್ಶನ ನಡೆಸುತ್ತಿದ್ದಾರೆ. 

ಸೂಚನೆ: ನಿಮ್ಮ ಮನೆಯಲ್ಲೂ ದಸರಾ ಬೊಂಬೆ ಕೂರಿಸಿದ್ದರೆ ಸುಂದರವಾದ ಚಿತ್ರಗಳನ್ನು ತೆಗೆದು 88611 96369 ಸಂಖ್ಯೆಗೆ ವಾಟ್ಸ್‌ಆ್ಯಪ್‌ ಮಾಡಿ.

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.