ಸಿನಿಮಾ ಕಾನೂರಾಯಣಕ್ಕೆ ಮುಹೂರ್ತ


Team Udayavani, Oct 21, 2017, 11:41 AM IST

virendra-hegsde.jpg

ಬೆಳ್ತಂಗಡಿ: ಗ್ರಾಮೀಣ ಜನರ ಕನಸುಗಳು, ಅವರ ಸಮಸ್ಯೆಗಳು, ಅವರು ಆರ್ಥಿಕ ಸೇರ್ಪಡೆಯಲ್ಲಿ ತೊಡಗಿಸಿಕೊಂಡರೆ ಅವರ ಬಾಳು ಹೇಗೆ ಹಸನಾಗುತ್ತದೆ ಎಂಬುದನ್ನು ಕಾನೂರಾಯಣ ಚಲನಚಿತ್ರ ತೋರಿಸುತ್ತದೆಯೇ ಹೊರತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಚಾರದ ಉದ್ದೇಶ ಇದರಲ್ಲಿಲ್ಲ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಳದ ಬಳಿಯ ಪ್ರವಚನ ಮಂಟಪದಲ್ಲಿ ಟಿ. ಎಸ್‌. ನಾಗಾಭರಣ ನಿರ್ದೇಶನದಲ್ಲಿ ನಿರ್ಮಾಣವಾಗಲಿರುವ “ಕಾನೂರಾಯಣ’ ಎಂಬ ಚಲನಚಿತ್ರದ ಮುಹೂರ್ತ ಸಮಾರಂಭದಲ್ಲಿ ಮಾತನಾಡಿದರು.

ನಿರ್ದೇಶಕ ಟಿ. ಎಸ್‌. ನಾಗಾಭರಣ ಮಾತನಾಡಿ, ಸಬಲೀಕರಣ ಕೇವಲ ಬಾಯಿ ಮಾತಾಗದೆ ಅದು ಕಾರ್ಯರೂಪಕ್ಕೆ ಹೇಗೆ ಬರುತ್ತದೆ ಎಂಬುದನ್ನು ಚಿತ್ರ ಒಳಗೊಂಡಿದೆ. ದೇಶದಲ್ಲಿ ಇದುವರೆಗೆ ಕ್ರೌಡ್‌ ಫಂಡಿಂಗ್‌ ಮೂಲಕ ನಡೆಸಿದ ಚಿತ್ರವೆಂದರೆ ಅಮುಲ್‌ ಸಂಸ್ಥೆಯ ಬಗ್ಗೆ  ಮಾತ್ರ ಇದೆ. ಇದೀಗ ಕಾನೂರಾಯಣ ಅದೇ ರೀತಿಯ ಎರಡನೇಯ ಚಿತ್ರವಾಗಿದ್ದು ಕರ್ನಾಟಕದಲ್ಲಿ ಮೊದಲನೆಯದಾಗಿದೆ ಎಂದು ತಿಳಿಸಿದರು.

20 ಲಕ್ಷ ಜನರ ಹಣ: ಈ ಚಿತ್ರಕ್ಕಾಗಿ 20 ಲಕ್ಷ ಸದಸ್ಯರು ತಲಾ ರೂ. 20ರಂತೆ ಸಂಗ್ರಹಿಸಿ ನೀಡಿದ್ದಾರೆ. ಒಟ್ಟಾರೆ 5 ಕೋಟಿ ರೂ. ಸಂಗ್ರಹವಾಗುವ ನಿರೀಕ್ಷೆಯಿದೆ. ಹೀಗಾಗಿ ಸದಸ್ಯರೇ ಇದರ ನಿರ್ಮಾಪಕರು ಎಂದರು.

ಹೇಮಾವತಿ ವೀ. ಹೆಗ್ಗಡೆಯವರು ಮೂಹೂರ್ತದ ಕ್ಲಾಪ್‌ ಮಾಡಿ, ಹಷೇಂದ್ರಕುಮಾರ್‌, ಸುಪ್ರಿಯಾ ಹಷೇಂದ್ರಕುಮಾರ್‌ ಛಾಯಾಗ್ರಹಣಕ್ಕೆ ಚಾಲನೆ ನೀಡಿದರು. ಶ್ರದ್ಧಾ ಅಮಿತ್‌, ಚಿತ್ರದ ಸಹನಿರ್ದೇಶಕ ಪನ್ನಗ ಭರಣ, ಸಂಭಾಷಣೆಗಾರ ಹರೀಶ್‌ ಹಾಗಲವಾಡಿ, ಅವಿನಾಶ ಬಲೆಕ್ಕಳ್‌, ಛಾಯಾಗ್ರಾಹಕ ಶ್ರೀನಿವಾಸ ರಾಮಯ್ಯ, ನಾಯಕ ಸ್ಕಂದ, ನಾಯಕಿಯರಾದ ಸೋನು ಗೌಡ ಮತ್ತು ಜಾಹ್ನವಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.