ಕಟ್ಟಡ ಕುಸಿತ ಪ್ರಕರಣ: ಮೃತ ಸಂಜನಾ ಅಂತ್ಯಕ್ರಿಯೆ


Team Udayavani, Oct 21, 2017, 11:42 AM IST

sanjuna.jpg

ಬೆಂಗಳೂರು: ಇತ್ತೀಚೆಗೆ ಈಜಿಪುರದ ಕಟ್ಟಡ ಕುಸಿತ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಫ‌ಲಿಸದೆ ಗುರುವಾರ ಮೃತಪಟ್ಟ ಮಗು ಸಂಜನಾ ಅಂತ್ಯಸಂಸ್ಕಾರ ಶುಕ್ರವಾರ ನೀಲಸಂದ್ರದ ರುದ್ರಭೂಮಿಯಲ್ಲಿ ನಡೆಯಿತು. 

ಘಟನೆಯ ವೇಳೆ ಮೃತಪಟ್ಟ ಮಗುವಿನ ತಂದೆ ಶರವಣ ಮತ್ತು ತಾಯಿ ಅಶ್ಚಿನಿ ಅವರ ಅಂತ್ಯಕ್ರಿಯೆ ಜಾಗದ ಸಮೀಪವೆ ಮಗುವಿನ ಅಂತ್ಯಸಂಸ್ಕಾರವನ್ನು ಕುಟುಂಬ ಸದಸ್ಯರು ನೆರವೇರಿಸಿದರು. ಶುಕ್ರವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಮಗುವಿನ ಮೃತದೇಹ ಹಸ್ತಾಂತರಿಸಲಾಯಿತು. ಈ ವೇಳೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. 

ಪರಿಹಾರಕ್ಕಾಗಿ ಜಗಳ: ಈ ಮಧ್ಯೆ, ಮೃತರ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ ಘೋಷಿಸಿರುವ ಪರಿಹಾರ ಹಣ ಹಂಚಿಕೆ ವಿಚಾರ ಕುಟುಂಬ ಸದಸ್ಯರ ಜಗಳಕ್ಕೆ ಕಾರಣವಾಯಿತು. ಮೃತ ದಂಪತಿ ಶರವಣ ಮತ್ತು ಅಶ್ವಿ‌ನಿ ಹಾಗೂ ಅವರ ಮಗಳು ಸಂಜನಾಗೆ ಪಾಲಿಕೆಯ 15 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಲಾಗಿದೆ. ಪರಿಹಾರ ಹಣಕ್ಕಾಗಿ ಶರವಣ ಹಾಗೂ ಅಶ್ವಿ‌ನಿ ಕುಟುಂಬದವರು ಜಗಳವಾಡುವುದು ಕಂಡುಬಂದಿತು. 

ಈ ಕುರಿತು ಮೃತ ಅಶ್ವಿ‌ನಿ ತಂದೆ ಮೂರ್ತಿ ಮಾತನಾಡಿ, ಮಗಳು ಹಾಗೂ ಮೊಮ್ಮಗಳನ್ನು ಕಳೆದುಕೊಂಡಿದ್ದೇವೆ. ಮಗಳನ್ನು ಸಾಕಲು ಕಷ್ಟಪಟ್ಟಿದ್ದು, ಇದೀಗ ಮನೆಯನ್ನು ಕಳೆದುಕೊಂಡಿದ್ದು, ಪರಿಹಾರ ಮೊತ್ತವನ್ನು ನಮಗೂ ನೀಡಬೇಕು ಎಂದು ತಿಳಿಸಿದ್ದಾರೆ. ಇನ್ನೂ ಶರವಣ ಅವರ ತಾಯಿ ಶಾಂತಮ್ಮ, ಮಗ, ಸೊಸೆ ಹಾಗೂ ಮೊಮ್ಮಗಳನ್ನು ಕಳೆದುಕೊಂಡು ದುಃಖದಲ್ಲಿರುವಾಗ ಇವರಿಗೆ ಪರಿಹಾರದ ಚಿಂತೆ. ಮೊದಲು ಮೊಮ್ಮೊಗಳ ಅಂತ್ಯಕ್ರಿಯೆ ಆಗಲಿ, ಆನಂತರ ಆ ಕುರಿತು ಮಾತನಾಡೋಣ ಎಂದು ಹೇಳಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.