ಆನೇಕಲ್:ಬಿಜೆಪಿ ಮುಖಂಡನ ಹತ್ಯೆ;ಉದ್ವಿಗ್ನ ವಾತಾವರಣ,ಪೊಲೀಸ್ ಭದ್ರತೆ
Team Udayavani, Jun 1, 2017, 9:33 AM IST
ಆನೇಕಲ್ :ಇಲ್ಲಿನ ಹೀಲಲಗಿ ಗ್ರಾಮದ ರಾಮಸಾಗರ ಗೇಟ್ ಬಳಿ ಬಿಜೆಪಿ ಮುಖಂಡನೊಬ್ಬನನ್ನು ಬುಧವಾರ ತಡರಾತ್ರಿ ಬರ್ಬರವಾಗಿ ಹತ್ಯೆಗೈಯಲಾಗಿದ್ದು, ಘಟನೆಯ ಬಳಿಕ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಎಸ್ಸಿ/ಎಸ್ಟಿ ಮೋರ್ಚಾ ಉಪಾಧ್ಯಕ್ಷರಾಗಿದ್ದ ಹರೀಶ್(40) ಎನ್ನುವವರನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ಬರ್ಬರವಾಗಿ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.
ಹರೀಶ್ ಅವರಿಗೆ ಕೆರೆಯಲ್ಲಿ ಮೀನು ಹಿಡಿಯುವ ಟೆಂಡರ್ ವಿಚಾರದಲ್ಲಿ ಸ್ಥಳೀಯ ಯುವಕರಾದ ಕಿಶೋರ್, ರಾಜೇಶ್ ಮತ್ತು ಸಂದೀಪ್ ಎನ್ನುವವರೊಂದಿಗೆ ಜಗಳವಾಗಿತ್ತು.
ಸೂರ್ಯನಗರ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮೂವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ನೂರಾರು ಬಿಜೆಪಿ ಕಾರ್ಯಕರ್ತರು ಹರೀಶ್ ಮನೆ ಬಳಿ ಜಮಾಯಿಸಿದ್ದು, ಗ್ರಾಮದಲ್ಲಿ ಬಂದ್ ವಾತಾವರಣ ಕಂಡು ಬಂದಿದ್ದು, ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ