ಅಥಣಿ:ಮೀನುಗಾರರ ಬಲೆಗೆ ಬಿದ್ದ ಬರೋಬ್ಬರಿ 22 ಮೊಸಳೆ ಮರಿಗಳು!
Team Udayavani, Jun 10, 2017, 4:10 PM IST
ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಹಲ್ದಾಳ ಗ್ರಾಮದಲ್ಲಿ ಕೃಷ್ಣಾ ನದಿಯಲ್ಲಿ ಮೀನುಗಾರರ ಬಲೆಗೆ 22 ಮೊಸಳೆ ಮೊಟ್ಟೆಗಳು ಬಿದ್ದಿವೆ.
ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬಲೆಗೆ ಮೊಟ್ಟೆಗಳು ಸಿಲುಕಿದ್ದು ಒಡೆದು ಪರಿಕ್ಷಿಸಿದಾಗ ಮೊಸಳೆ ಮರಿಗಳು ಹೊರ ಬರುವುದನ್ನು ಕಂಡು ಬೆರಗಾಗಿದ್ದಾರೆ.
ಅರಣ್ಯ ಇಲಾಖೆಯ ಸಿಬಂದಿಗಳ ವಶಕ್ಕೆ ಮರಿಗಳನ್ನು ನೀಡಲಾಗಿದೆ. ಸುರಕ್ಷಿತ ಸ್ಥಳದಲ್ಲಿ ಮರಿಗಳನ್ನು ಬಿಟ್ಟಿರುವ ಬಗ್ಗೆ ವರದಿಯಾಗಿದೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್