ಸಮರ್ಪಕ ನೀರು ಪೂರೈಕೆಗೆ ಒತ್ತಾಯ
Team Udayavani, Nov 1, 2019, 2:52 PM IST
ಹನುಮಸಾಗರ: ಸಮರ್ಪಕವಾಗಿ ನೀರು ಸರಬರಾಜು ಮಾಡುತ್ತಿಲ್ಲ ಎಂದು ಆರೋಪಿಸಿ 4 ಮತ್ತು 8ನೇ ವಾರ್ಡ್ನ ನಿವಾಸಿಗಳು ಗ್ರಾಪಂಗೆ ಮುತ್ತಿಗೆ ಹಾಕಿ ಪಿಡಿಒ, ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ವಾಗ್ವಾದ ನಡೆಸಿದರು.
ನಮ್ಮ ವಾರ್ಡ್ಗೆ ಕುಡಿಯುವ ನೀರು ಸರಿಯಾಗಿ ಬರುತ್ತಿಲ್ಲ. ಈ ಬಗ್ಗೆ ನೀವುಗಳು ಗಮನ ಹರಿಸುತ್ತಿಲ್ಲ. ಗ್ರಾಪಂನಲ್ಲಿ ಕುಳಿತುಕೊಂಡು ಏನುಮಾಡುತ್ತಿರಿ ಎಂದು ಗ್ರಾಪಂ ಅಧ್ಯಕ್ಷರು, ಸದಸ್ಯರನ್ನು ತರಾಟೆ ತೆಗೆದುಕೊಂಡರು. ಕೆಲಕಾಲ ಅಧ್ಯಕ್ಷರು, ಪಿಡಿಒ, ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಮುತ್ತಪ್ಪ ಕಬ್ಬರಗಿ, ಚಂದುಸಾಬ್ ನದಾಫ, ಶಿವಪ್ಪ ಹೂಗಾರ, ಕಳಕಪ್ಪ ಹೂಗಾರ, ಶಂಕ್ರಪ್ಪ ಹೂಗಾರ, ಚಂದಪ್ಪ ಹೂಗಾರ, ಯಮನಪ್ಪ ಹೂಗಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್