ರಾಮುಲು,ಕರುಣಾಕರ ನಡುವೆ ಸೋಮಶೇಖರ ಸಂಧಾನ
Team Udayavani, Mar 1, 2017, 11:59 AM IST
ಬಳ್ಳಾರಿ : ಸಂಸದ ಶ್ರೀರಾಮುಲು ಮತ್ತು ಮಾಜಿ ಸಚಿವ ಕರುಣಾಕರ ರೆಡ್ಡಿ ನಡುವೆ ಭೂವಿವಾದ ಕೋರ್ಟ್ ಮೆಟ್ಟಿಲೇರಿರುವ ವೇಳೆಯಲ್ಲಿ ಬಿಜೆಪಿ ಮುಖಂಡ ಸೋಮಶೇಖರ್ ರೆಡ್ಡಿ ಇಬ್ಬರ ನಡುವೆ ಸಂಧಾನಕಾರನಾಗುವುದಾಗಿ ಹೇಳಿಕೊಂಡಿದ್ದಾರೆ.
ಬುಧವಾರ ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೆಡ್ಡಿ ‘ಶ್ರೀರಾಮುಲು ಮತ್ತು ಸಹೋದರ ಕರುಣಾಕರ ರೆಡ್ಡಿ ನಡುವೆ ಸಂಧಾನ ನಡೆಸುತ್ತೇನೆ. ಕರುಣಾಕರ ರೆಡ್ಡಿ ನೀಡಿರುವ ದೂರನ್ನು ವಾಪಾಸ್ ಪಡೆದುಕೊಳ್ಳುವಂತೆ ಹೇಳುತ್ತೇನೆ. ಆ ಬಳಿಕ ಕರುಣಾಕರಣ ರೆಡ್ಡಿ ವಿರುದ್ಧ ಜಾತಿ ನಿಂದನೆ ಕೇಸ್ ಹಾಕಿದವರ ಮನ ಒಲಿಸಿ ಅದನ್ನು ಹಿಂಪಡೆದುಕೊಳ್ಳುವಂತೆ ಮಾಡುತ್ತೇನೆ’ ಎಂದಿರುವುದಾಗಿ ವರದಿಯಾಗಿದೆ.
‘ಶ್ರೀರಾಮುಲು ಅವರು ನಮಗೆ ರಾಜಕೀಯದಲ್ಲಿ ಆಧಾರ ಸ್ತಂಭ ಅವರ ವಿರುದ್ಧ ದೂರು ನೀಡಿದ್ದು ಸರಿಯಲ್ಲ’ ಎಂದು ಹೇಳಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ