ಬಳ್ಳಾರಿ : ಮಳೆ, ಸಿಡಿಲಿನ ಅರ್ಭಟಕ್ಕೆ 200ಕ್ಕೂ ಹೆಚ್ಚು ಕುರಿಗಳು ಬಲಿ
Team Udayavani, Jun 7, 2017, 12:16 PM IST
ಬಳ್ಳಾರಿ : ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಅವಾಂತರಗಳು ಸಂಭವಿಸಿದ್ದು, ನಗರದ ಹೊರವಲಯದ ಭತ್ರಿ ಎಂಬಲ್ಲಿ ಕುರಿ ಮಂದೆಗೆ ಸಿಡಿಲು ಬಡಿದ ಪರಿಣಾಮ 80 ಕ್ಕೂ ಹೆಚ್ಚು ಕುರಿಗಳು ದಾರುಣವಾಗಿ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ.
ಗಂಗಾಧರ, ನಾಗರಾಜ್ ಮತ್ತು ಮಲ್ಲಯ್ಯ ಎನ್ನುವವರಿಗೆ ಸೇರಿದ ಕುರಿಗಳು ಎಂದು ತಿಳಿದು ಬಂದಿದ್ದು, ಜಮೀನಿನಲ್ಲಿ ಬಿಟ್ಟಿದ್ದ ವೇಳೆ ಸಿಡಿಲು ಮಳೆಗೆ ಸಿಲುಕಿ ಸಾಲನ್ನಪ್ಪಿವೆ .ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿ ಕುರಿಗಳ ಮಾಲಿಕರು ಕಂಗಾಲಾಗಿ ಹೋಗಿದ್ದಾರೆ.
ಸ್ಥಳಕ್ಕೆ ಬಳ್ಳಾರಿ ಮೇಯರ್ ವೆಂಕಟರಮಣ ಸ್ಥಳಕ್ಕೆ ಭೇಟಿ ನೀಡಿ ಸರ್ಕಾರದ ವತಿಯಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ