ಶೈಕ್ಷಣಿಕ ಸುಧಾರಣೆಗೆ ಸಮನ್ವಯ ಅಗತ್ಯ: ಮಠಪತಿ


Team Udayavani, Aug 22, 2017, 12:39 PM IST

bid 8.jpg

ಬೀದರ: ಶಿಕ್ಷಕರು ಮತ್ತು ಅಧಿಕಾರಿಗಳು ಸೇರಿ ಸರ್ಕಾರದ ಯೋಜನೆಗಳನ್ನು ಸಮನ್ವಯದಿಂದ ಸಮರ್ಪಕವಾಗಿ
ಜಾರಿಗೊಳಿಸಿದರೆ ಶೈಕ್ಷಣಿಕ ಮಟ್ಟ ಮತ್ತಷ್ಟು ಸುಧಾರಣೆಯಾಗಲಿದೆ ಎಂದು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎನ್‌. ಮಠಪತಿ ಹೇಳಿದರು. ನಗರದಲ್ಲಿ ತಾಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಬೀದರ ತಾಲೂಕಿನಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದ್ದು, ಶಿಕ್ಷಕರ ಕೊರತೆಯಿಲ್ಲ. ಈ ಭಾಗದಲ್ಲಿ ಬಹಳಷ್ಟು ಪ್ರತಿಭೆಗಳಿದ್ದು, ಪ್ರೋತ್ಸಾಹಿಸುವ ಅಗತ್ಯವಿದೆ ಎಂದರು. ಶಿಕ್ಷಕರ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸಿ, ಹಂತ ಹಂತವಾಗಿ ಬಗೆಹರಿಸುತ್ತೇನೆ. ಯಾವುದೇ ಮಗು ಶಿಕ್ಷಣದಿಂದ ವಂಚಿತ ಆಗಬಾರದು. ಸರ್ಕಾರಿ ಶಾಲೆಯ ಮಕ್ಕಳ ಶಿಕ್ಷಣ ಗುಣಮಟ್ಟ ಹೆಚ್ಚಿಸಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನ ಪಡೋಣ ಎಂದು ಹೇಳಿದರು. ಶಿಕ್ಷಣಾಧಿಕಾರಿ ಇನಾಯತ್‌ ಶಿಂಧೆ ಮಾತನಾಡಿ, ಎಸ್‌ಎಸ್‌ಎಲ್‌ಸಿಯಲ್ಲಿ ಬೀದರ ಜಿಲ್ಲೆ ರಾಜ್ಯದಲ್ಲಿ ಕೊನೆಯ ಸ್ಥಾನದಲ್ಲಿದ್ದರೂ ಗುಣಮಟ್ಟದ ಶಿಕ್ಷಣದಲ್ಲಿ ನಾವು ಹಿಂದೆ ಬಿದ್ದಿಲ್ಲ. ಅತಿ ಹೆಚ್ಚು ಅಗ್ರಶೇಣಿ ಪಡೆದ ಜಿಲ್ಲೆ ಬೀದರ. ಇಂದು ಜಿಲ್ಲೆಯಿಂದ ಹೆಚ್ಚು ಪ್ರಮಾಣದಲ್ಲಿ ಐಐಟಿ, ವೈದ್ಯಕೀಯ, ಇಂಜಿನಿಯರಿಂಗ್‌ ವಿಭಾಗಕ್ಕೆ ಪ್ರವೇಶ ಪಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ಫಲಿತಾಂಶದಲ್ಲಿ ಕೊನೆಯದೆಂಬ ಹಣಪಟ್ಟಿಯನ್ನು ತೊಡೆದು ಹಾಕಬೇಕಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಅಧಿಕಾರಿಗಳು ಹೆಚ್ಚು ಶ್ರಮ ವಹಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಹೇಳಿದರು. ಸಂಘದ ಅಧ್ಯಕ್ಷ ಶಿವರಾಜ ಕಪಲಾಪುರೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕರ ಸಮಸ್ಯೆಗಳಿಗೆ ಅಧಿ ಕಾರಿಗಳು ಸ್ಪಂದನೆ ಮಾಡಿ ಬಗೆಹರಿಸಬೇಕೆಂದು ಮನವಿ ಮಾಡಿದರು. ವ್ಯವಸ್ಥಾಪಕ ಬಸವೇಶ್ವರ ಹಿರೇಮಠ ಅವರನ್ನು ಸನ್ಮಾನಿಸಲಾಯಿತು. ಸಂಘದ ಗೌರವಾಧ್ಯಕ್ಷ ಬಂಡೆಪ್ಪಾ ಎಕಲಾರೆ ಪ್ರಾರ್ಥನೆ ಗೀತೆ ಪ್ರಸ್ತುಪಡಿಸಿದರು. ಪ್ರಧಾನ ಕಾರ್ಯದರ್ಶಿ ಏಜಾಜ್‌ ಅಹ್ಮದ ಸ್ವಾಗತಿಸಿದರು. ಯೋಗೇಂದ್ರ ಯದಲಾಪುರೆ ನಿರೂಪಿಸಿದರು. ಶೇಕ ಮೆಸ್ಸಿ ವಂದಿಸಿದರು. ಸಂಘದ ಪದಾ ಧಿಕಾರಿಗಳು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.