ಕಾರ್‌ ಡಿಕ್ಕಿಯಲ್ಲಿ ಕತ್ತೆ ಮರಿ ತುರುಕಿದ!: Watch Video


Team Udayavani, Jan 18, 2017, 4:09 AM IST

4.jpg

ಸಾಕುಪ್ರಾಣಿಗಳನ್ನು ಸಾಕಿದವರು ದೂರದೂರುಗಳಿಗೆ ಹೊರಡುವಾಗ ಎಂಥ ಸಂಕಷ್ಟ ಅನುಭವಿಸುತ್ತಾರೆ ಎಂದು ಪ್ರಾಣಿ ಸಾಕಿದವರಿಗೇ ಗೊತ್ತು. ಪಾಪ ಪ್ರಾಣಿ ಪ್ರಿಯರಿಂದಾಗಿ ಈ ಪ್ರಾಣಿಗಳಿಗೆ ಎಂಥ ಕಷ್ಟಗಳು ಬರುತ್ತವೆ ಎಂಬುದಕ್ಕೆ ಉದಾಹರಣೆಯಾಗು ವಂಥ ಘಟನೆಯೊಂದು ರಷ್ಯಾದಲ್ಲಿ ನಡೆದಿದೆ. ಹಳ್ಳಿ ಯೊಂದರಿಂದ ಮಾಸ್ಕೊಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬ, ಬಸ್ಸಿನ ಲಗೇಜ್‌ ರ್ಯಾಕ್‌ನಲ್ಲಿ ತನ್ನ ಕತ್ತೆ ಮರಿ ಕೂರಿಸಲು ಹೋಗಿದ್ದಾನೆ.

ಆದರೆ ಬಸ್‌ ಚಾಲಕ ಅದಕ್ಕೆ ಅವಕಾಶವನ್ನೇ ನೀಡುವುದಿಲ್ಲ. ಬದಲಾಗಿ ಕತ್ತೆಯ ಪಾನ್ಪೋರ್ಟ್‌ ತೋರಿಸು ವಂತೆ ಮಾಲೀಕನಿಗೆ ಹೇಳುತ್ತಾನೆ! ಕಡೆಗೆ ಮಾಲೀಕ ತನ್ನ ಕಾರಿನ ಡಿಕ್ಕಿಯಲ್ಲಿ ಕತ್ತೆಯನ್ನು ತುರುಕುತ್ತಾನೆ. ವ್ಯಕ್ತಿಯ ಸ್ನೇಹಿತ ಕಾರು ಓಡಿಸಿಕೊಂಡು ಹೋಗುತ್ತಾನೆ!

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.