ಹಾವು- ಜೇಡ ದಂಗಲ್‌ ಫೇಸ್‌ಬುಕ್‌ನಲ್ಲಿ ವೈರಲ್‌!


Team Udayavani, Feb 20, 2017, 5:43 AM IST

snake-vs-spider_650x400.jpg

ಹಾವು-ಜೇಡ ಜಗಳಕ್ಕೆ ಬಿದ್ದರೆ ಹೇಗಿರಬಹುದು? ಹಾವು ಒಂದೇ ಬಾರಿ ಜೇಡವನ್ನು ಗುಳುಂ ಎಂದು ನುಂಗಿ
ಬಿಡುತ್ತದೆ ಎಂದು ಹೇಳಿ ಮರೆತು ಬಿಡಬಹುದು. ಆದರೆ ಇತ್ತೀಚೆಗೆ ಹಾವು-ಜೇಡ ಕುಸ್ತಿಯಾಡುವ ವಿಡಿಯೋಧಿ
ವೊಂದು ಫೇಸ್‌ಬುಕ್‌ನಿಂದ ವೈರಲ್‌ ಆಗಿದೆ. ಇದು ಬಹಳ ರೋಮಾಂಚನಕಾರಿಯಾಗಿದ್ದು, ಒಂದು ಕ್ಷಣ ನೋಡುಗರನ್ನು ತಲ್ಲಣಗೊಳಿಸಲಿದೆಯಂತೆ. ಹಾವು ಜೇಡವನ್ನು ಬೇಟೆಯಾಡಲು ಹೋಗಿ ಜೇಡರ ಬಲೆಧಿಯಲ್ಲಿ ಸಿಲುಕಿ ಅದರೊಂದಿಗೆ ಸೆಣಸುವ ದೃಶ್ಯಗಳು ಈ ವಿಡಿಧಿಯೋದಲ್ಲಿದೆ. ಆಸ್ಟ್ರೇಲಿಯಾ ಮೂಲದ ಫೇಸ್‌ಬುಕ್‌ ಪೇಜ್‌ನಿಂದ ಅಪ್‌ಲೋಡ್‌ ಆದ ವಿಡಿಯೋ ಈಗ ಸಾಮಾಜಿಕ ಜಾಲತಾಣ, ಯೂಟ್ಯೂಬ್‌ ನಲ್ಲಿ ಟ್ರೆಂಡಿಂಗ್‌ ಆಗಿದೆ. ಈ ವಿಡಿಯೋ ಫೆ. 15ರಂದು ಫೇಸ್‌ ಬುಕ್‌ಗೆ ಅಪ್‌ಲೋಡ್‌ ಆಗಿದ್ದು ಈ ವರೆಗೂ 5.8 ಲಕ್ಷ ಮಂದಿ ವೀಕ್ಷಿಸಿದ್ದಾರೆ. 2 ಲಕ್ಷಕ್ಕೂ ಹೆಚ್ಚು ಜನ ಶೇರ್‌ ಮಾಡಿದ್ದಾರೆ. “ಇದೊಂದು ಭಯಾನಕ ದೃಶ್ಯ, ವೈಶಾಚಿಕ ವಿಡಿಯೋ, ರೋಚಕ ಗೆಲುವು ನೋಡಲು ಕೊನೆವರೆಗೂ ನೋಡಿ’ ಹೀಗೆ ವಿವಿಧ ರೀತಿ ಕಾಮೆಂಟ್‌ಗಳು ಇದಕ್ಕೆ ಬಿದ್ದಿವೆಯಂತೆ.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.