ಜರ್ಮನಿ ಸಲೂನಿನಲ್ಲಿ ಹೆಬ್ಬಾವಿನಿಂದ ಮಸಾಜ್‌!


Team Udayavani, Mar 20, 2017, 11:56 AM IST

python-massage_facebook_.jpg

ಸಲೂನ್‌ಗಳು, ಪಾರ್ಲರ್‌ಗಳು ಜನರನ್ನು ಆಕರ್ಷಿಸಲು ನಾನಾ ತರದ ಆಮಿಷಗಳನ್ನು ಒಡ್ಡುವುದು ನಿಮಗೆ ತಿಳಿದೇ ಇದೆ. ಜರ್ಮನಿಯ ಡ್ರೆಸ್ಡನ್‌ನ ಒಂದು ಸಲೂನ್‌ ವಿಲಕ್ಷಣ ರೀತಿಯಲ್ಲಿ ಜನರನ್ನು ಆಕರ್ಷಿಸುತ್ತಿದೆ, ಜನ ಕೂಡ ಆ ಪಾರ್ಲರ್‌ಗೆ ಇನ್ನಿಲ್ಲದಂತೆ ಎಡತಾಕುತ್ತಿದ್ದಾರೆ. ಹಾಗಿದ್ದರೆ
ಆ ಆಕರ್ಷಣೆ ಏನು ಎಂದು ಕೇಳುತ್ತೀರಾ? ಹೆಬ್ಟಾವಿನಿಂದ ಕುತ್ತಿಗೆ ಮಸಾಜ್‌! ಹೌದು, ಈ ಪಾರ್ಲರ್‌ನಲ್ಲಿ
ಹೆಬ್ಟಾವೊಂದಿದೆ. ಅದರ ಹೆಸರು ಮಾಂಟಿ. ಈ ಹೆಬ್ಟಾವು ಗ್ರಾಹಕರ ಕೊರಳಿಗೆ ಸುತ್ತಿಕೊಳ್ಳುತ್ತದೆ. ಇದರಿಂದ ಗ್ರಾಹಕರಿಗೆ ಹಿತಾನುಭವವಾಗುತ್ತದಂತೆ. ಈ ಹೆಬ್ಟಾವಿನ ಸೇವೆ ಇಲ್ಲಿ 13 ವರ್ಷಗಳಿಂದ ನಡೆಯುತ್ತಿದೆಯಂತೆ. ಸಲೂನ್‌ ಮಾಲೀಕರು ಈ ಸೇವೆಗಾಗಿ ಹೆಚ್ಚುವರಿ ಹಣ ಪಡೆಯುವುದಿಲ್ಲ. ಇದು ಉಚಿತ ಸೇವೆ. ಆದರೆ ಗ್ರಾಹಕರು ಮಾಂಟಿಯ ಆಹಾರಕ್ಕಾಗಿ ಹಣ ನೀಡಬಹುದು. ಸಾಮಾನ್ಯವಾಗಿ ಹೆಬ್ಟಾವುಗಳು ಇತರ ಪ್ರಾಣಿಗಳ ಕೊರಳನ್ನು ಸುತ್ತಿಕೊಂಡು ಉಸಿರುಗಟ್ಟಿಸಿ ಸಾಯಿಸುತ್ತವೆ. ಆದರೆ ಈ ಹೆಬ್ಟಾವು ಕೊರಳಿಗೆ ಸುತ್ತಿಕೊಂಡು ಹಿತಾನುಭವ ನೀಡುವುದು ಅಚ್ಚರಿಯ ವಿಷಯವಾಗಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.