ಜರ್ಮನಿ ಸಲೂನಿನಲ್ಲಿ ಹೆಬ್ಬಾವಿನಿಂದ ಮಸಾಜ್‌!


Team Udayavani, Mar 20, 2017, 11:56 AM IST

python-massage_facebook_.jpg

ಸಲೂನ್‌ಗಳು, ಪಾರ್ಲರ್‌ಗಳು ಜನರನ್ನು ಆಕರ್ಷಿಸಲು ನಾನಾ ತರದ ಆಮಿಷಗಳನ್ನು ಒಡ್ಡುವುದು ನಿಮಗೆ ತಿಳಿದೇ ಇದೆ. ಜರ್ಮನಿಯ ಡ್ರೆಸ್ಡನ್‌ನ ಒಂದು ಸಲೂನ್‌ ವಿಲಕ್ಷಣ ರೀತಿಯಲ್ಲಿ ಜನರನ್ನು ಆಕರ್ಷಿಸುತ್ತಿದೆ, ಜನ ಕೂಡ ಆ ಪಾರ್ಲರ್‌ಗೆ ಇನ್ನಿಲ್ಲದಂತೆ ಎಡತಾಕುತ್ತಿದ್ದಾರೆ. ಹಾಗಿದ್ದರೆ
ಆ ಆಕರ್ಷಣೆ ಏನು ಎಂದು ಕೇಳುತ್ತೀರಾ? ಹೆಬ್ಟಾವಿನಿಂದ ಕುತ್ತಿಗೆ ಮಸಾಜ್‌! ಹೌದು, ಈ ಪಾರ್ಲರ್‌ನಲ್ಲಿ
ಹೆಬ್ಟಾವೊಂದಿದೆ. ಅದರ ಹೆಸರು ಮಾಂಟಿ. ಈ ಹೆಬ್ಟಾವು ಗ್ರಾಹಕರ ಕೊರಳಿಗೆ ಸುತ್ತಿಕೊಳ್ಳುತ್ತದೆ. ಇದರಿಂದ ಗ್ರಾಹಕರಿಗೆ ಹಿತಾನುಭವವಾಗುತ್ತದಂತೆ. ಈ ಹೆಬ್ಟಾವಿನ ಸೇವೆ ಇಲ್ಲಿ 13 ವರ್ಷಗಳಿಂದ ನಡೆಯುತ್ತಿದೆಯಂತೆ. ಸಲೂನ್‌ ಮಾಲೀಕರು ಈ ಸೇವೆಗಾಗಿ ಹೆಚ್ಚುವರಿ ಹಣ ಪಡೆಯುವುದಿಲ್ಲ. ಇದು ಉಚಿತ ಸೇವೆ. ಆದರೆ ಗ್ರಾಹಕರು ಮಾಂಟಿಯ ಆಹಾರಕ್ಕಾಗಿ ಹಣ ನೀಡಬಹುದು. ಸಾಮಾನ್ಯವಾಗಿ ಹೆಬ್ಟಾವುಗಳು ಇತರ ಪ್ರಾಣಿಗಳ ಕೊರಳನ್ನು ಸುತ್ತಿಕೊಂಡು ಉಸಿರುಗಟ್ಟಿಸಿ ಸಾಯಿಸುತ್ತವೆ. ಆದರೆ ಈ ಹೆಬ್ಟಾವು ಕೊರಳಿಗೆ ಸುತ್ತಿಕೊಂಡು ಹಿತಾನುಭವ ನೀಡುವುದು ಅಚ್ಚರಿಯ ವಿಷಯವಾಗಿದೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.