ಅಮೆರಿಕದಲ್ಲಿ 50 ಗಂಟೆಗಳ ಮುತ್ತಿಡುವ ಸ್ಪರ್ಧೆ


Team Udayavani, Apr 20, 2017, 3:55 AM IST

4.jpg

ಅಮೆರಿಕದಲ್ಲೊಂದು ಮುತ್ತಿಡುವ ಸ್ಪರ್ಧೆ ನಡೆಯಿತು. ಅದು ಒಂದೆರಡು ಗಂಟೆಗಳಲ್ಲ, ಬರೋಬ್ಬರಿ 50 ಗಂಟೆಗಳು!. ಇದರಲ್ಲಿ ಏನಂಥಾ ಆಶ್ಚರ್ಯ? ವಿದೇಶಗಳಲ್ಲೆಲ್ಲಾ ಇಂಥ ವಿಚಿತ್ರ ಸ್ಪರ್ಧೆಗಳು ಸಾಮಾನ್ಯ. ಅಂತೀರಾ? ನೀವಂದುಕೊಂಡಂತೆ ಇದು ಹೆಣ್ಣುಗಂಡು ಮುತ್ತಿಟ್ಟುಕೊಳ್ಳುವ ಸ್ಫರ್ಧೆ ಅಲ್ಲ. ಇದು ಕಾರಿಗೆ ಮುತ್ತಿಡುವ ಸ್ಫರ್ಧೆ.

ಇದು ಪ್ರತಿಷ್ಠಿತ ಸಂಸ್ಥೆಯೊಂದು ಆಯೋಜಿಸಿದ್ದ ಕಾರ್ಯಕ್ರಮ. ಸಂಪೂರ್ಣ 2 ದಿನಗಳ ಈ ಸ್ಪರ್ಧೆಯಲ್ಲಿ ಭಾಗವಹಿಸಿ ಕಡೆಯಲ್ಲಿ ಗೆದ್ದ ಒಬ್ಬ ವ್ಯಕ್ತಿಗೆ ಕಿಯಾ ಕಾರನ್ನು ಬಹುಮಾನವಾಗಿ ಕೊಡುವುದಾಗಿ ಸಂಸ್ಥೆ ಘೋಷಿಸಿತ್ತು. “ಕಿಸ್‌ ಎ ಕಿಯಾ’ ಎಂಬ ಈ ಕಾರ್ಯಕ್ರಮವನ್ನು “96.7 ಕಿಸ್‌ ಎಫ್ಎಂ’ ನಡೆಸಿಕೊಟ್ಟಿತ್ತು. ಸೋಮವಾರ ಬೆಳಗ್ಗೆ 7 ಗಂಟೆಗೆ ಈ ಸ್ಫರ್ಧೆ ಆರಂಭವಾಯಿತು. ಆಗ 20 ಸ್ಪರ್ಧಿಗಳಿದ್ದರು. ಮಂಗಳವಾರ ಮಧ್ಯಾಹ್ನದ ವೇಳೆಗೆ ಅದು 11ಕ್ಕೆ ಇಳಿದಿತ್ತು. ಸಮಯ ಮುಗಿದ ಮೇಲೂ ಹಲವರು ಕಾರಿಗೆ ತುಟಿ ಅಂಟಿಸಿ ನಿಂತಿದ್ದರು.ಕಡೆಗೆ ಚೀಟಿ ಹಾರಿಸಿ ವಿಜೇತನ್ನು ಆರಿಸಿ ಬಹುಮಾನ ನೀಡಲಾಯಿತು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.