ಮುಖ ನೋಡುತ್ತಿದ್ದಂತೆ ವಯಸ್ಸು ಹೇಳ್ತಾರಂತೆ


Team Udayavani, Apr 23, 2017, 5:55 AM IST

4.jpg

ಹೊಸ ವೈದ್ಯನಿಗಿಂತ ಹಳೆ ರೋಗಿ ಎಷ್ಟೋ ಉತ್ತಮ  ಎಂಬ ಗಾದೆಯೊಂದು ನಮ್ಮಲ್ಲಿ ಬಹಳಷ್ಟು ಬಾರಿ ಉಪಯೋಗಿಸಲ್ಪಡುತ್ತದೆ. ಹೊಸದಾಗಿ ಕಾಲೇಜಿನ ಮೆಟ್ಟಿಲು ಹತ್ತಿದ ವಿದ್ಯಾರ್ಥಿಗಳು ಕೀಟಲೆ ಮಾಡಿ ಅನುಭವಿ ಪ್ರಾಧ್ಯಾಪಕರ ಕೈಗೆ ಸಿಕ್ಕಿಬೀಳುತ್ತಾರಲ್ಲ ಅದೂ ಹೀಗೆಯೇ. ಬಾರ್‌ ಅಟೆಂಡರ್‌ಗಳಿಗೂ ಅಂಥದ್ದೇ ಒಂದು ವಿದ್ಯೆ ಸಿದ್ಧಿಸಿದೆಯಂತೆ. ಬಾರ್‌ ಅಟೆಂಡರ್‌ಗಳಿಗೆ ಬಾರ್‌ಗೆ ಬರುವ ಗ್ರಾಹಕರ ಮುಖ ನೋಡುತ್ತಿದ್ದಂತೆ ಅವರ ವಯಸ್ಸು ಹೇಳುವ ವಿದ್ಯೆ ಕರಗತವಾಗಿರುತ್ತದಂತೆ. ಗ್ರಾಹಕ ಅಪ್ರಾಪ್ತ ವಯಸ್ಕನೋ ಅಥವಾ ಪ್ರಾಪ್ತ ವಯಸ್ಕನೋ ಎಂದು ಮುಖ ನೋಡುತ್ತಿದ್ದಂತೇ ಅಳೆದುಬಿಡುತ್ತಾರಂತೆ.

ಬಾರ್‌ ಅಟೆಂಡರ್‌ ಕೆಲಸದಲ್ಲಿ 3 ವಾರಗಳಿಂದ 40 ವರ್ಷಗಳಷ್ಟು ಅನುಭವ ಹೊಂದಿರುವ 10 ಬಾರ್‌ ಅಟೆಂಡರ್‌ಗಳ ಮೇಲೆ ಈ ಪ್ರಯೋಗ ಮಾಡಲಾಯಿತಂತೆ. ಬಾರ್‌ಗೆ ಬರುವ ಗ್ರಾಹಕರಲ್ಲಿ ಅಪ್ರಾಪ್ತರು ಇದ್ದರೆ ಅಟೆಂಡರ್‌ಗಳು ಮದ್ಯ ನೀಡಲು ನಿರಾಕರಿಸಿದ್ದಾರೆ. ಇನ್ನೂ ಕೆಲವರು ಗುರುತಿನ ಪತ್ರ ತೋರಿಸಲು ಕೇಳಿದ್ದಾರೆ.

ಟಾಪ್ ನ್ಯೂಸ್

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.