ಆರು ಮೈಲು ದೂರ ಹೋಗಲು 8 ಗಂಟೆ ಕಾರು ಓಡಿಸಿದ 83ರ ಅಜ್ಜಿ!


Team Udayavani, May 19, 2017, 6:27 AM IST

11.jpg

ವೃದ್ಧರು ತಮ್ಮ ಅಸಾಧಾರಣ ಸಾಮರ್ಥ್ಯ ತೋರಿ ವಯಸ್ಕರನ್ನೇ ತಬ್ಬಿಬ್ಬು ಮಾಡುವಂಥ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಇಂಗ್ಲೆಂಡ್‌ನ‌ 83 ವರ್ಷ ವಯಸ್ಸಿನ ವೃದ್ಧೆಯೊಬ್ಬರು 480 ಕಿಲೋ ಮೀಟರ್‌ ಕಾರು ಓಡಿಸಿ ಎಲ್ಲರನ್ನು ಚಕಿತಗೊಳಿಸಿದ್ದಾರೆ.

ವೃದ್ಧೆ ವಲೇರಿಯೊ ಜಾನ್ಸನ್‌ ತಮ್ಮ ಮನೆಯಿಂದ ಕೇವಲ 6 ಮೈಲು ದೂರದಲ್ಲಿದ್ದ ಆಸ್ಪತ್ರೆಗೆ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು. ಆದರೆ ರಸ್ತೆ ಕಾಮಗಾರಿ ಕೆಲಸಗಾರರು ಅವರಿಗೆ ರಸ್ತೆ ಕುರಿತು ತಪ್ಪು ಮಾಹಿತಿ ನೀಡಿದ ಕಾರಣ, ಅವರು ಬೇರೆ ರಸ್ತೆ ಹಿಡಿದರು. ಆ ಮಾರ್ಗವಾಗಿ ಅವರು 8 ಗಂಟೆ ಕಾರು ಓಡಿಸಿ 480 ಕಿಮೀ ಸಾಗಿ ಸ್ಕಾಟ್ಲೆಂಡ್‌ ತಲುಪಿದ್ದರು.

ಲಾರ್ಕ್‌ ಹಾಲ್‌ ಎಂಬಲ್ಲಿ ಕಾರಿನ ಇಂಧನ ಮುಗಿದ ಕಾರಣ ಕಾರು ನಿಲ್ಲಿಸಿದ್ದರು. ಇತ್ತ ತಾಯಿ ಇನ್ನೂ ಬಂದಿಲ್ಲವೆಂದು ಆತಂಕ ಗೊಂಡ ಮಗಳು ಪೊಲೀಸರಿಗೆ ದೂರು ನೀಡಿ ದ್ದು. ಲಾರ್ಕ್‌ ಹಾಲ್‌ನ ದಂಪತಿ ಅವರನ್ನು ತಮ್ಮ ಮನೆಯ ಲ್ಲಿಸಿಕೊಂಡು ಅವರ ಮಗಳು ಬರುವವರೆಗೂ ಆರೈಕೆ ಮಾಡಿದರು

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.