ಆರು ಮೈಲು ದೂರ ಹೋಗಲು 8 ಗಂಟೆ ಕಾರು ಓಡಿಸಿದ 83ರ ಅಜ್ಜಿ!


Team Udayavani, May 19, 2017, 6:27 AM IST

11.jpg

ವೃದ್ಧರು ತಮ್ಮ ಅಸಾಧಾರಣ ಸಾಮರ್ಥ್ಯ ತೋರಿ ವಯಸ್ಕರನ್ನೇ ತಬ್ಬಿಬ್ಬು ಮಾಡುವಂಥ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಇಂಗ್ಲೆಂಡ್‌ನ‌ 83 ವರ್ಷ ವಯಸ್ಸಿನ ವೃದ್ಧೆಯೊಬ್ಬರು 480 ಕಿಲೋ ಮೀಟರ್‌ ಕಾರು ಓಡಿಸಿ ಎಲ್ಲರನ್ನು ಚಕಿತಗೊಳಿಸಿದ್ದಾರೆ.

ವೃದ್ಧೆ ವಲೇರಿಯೊ ಜಾನ್ಸನ್‌ ತಮ್ಮ ಮನೆಯಿಂದ ಕೇವಲ 6 ಮೈಲು ದೂರದಲ್ಲಿದ್ದ ಆಸ್ಪತ್ರೆಗೆ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು. ಆದರೆ ರಸ್ತೆ ಕಾಮಗಾರಿ ಕೆಲಸಗಾರರು ಅವರಿಗೆ ರಸ್ತೆ ಕುರಿತು ತಪ್ಪು ಮಾಹಿತಿ ನೀಡಿದ ಕಾರಣ, ಅವರು ಬೇರೆ ರಸ್ತೆ ಹಿಡಿದರು. ಆ ಮಾರ್ಗವಾಗಿ ಅವರು 8 ಗಂಟೆ ಕಾರು ಓಡಿಸಿ 480 ಕಿಮೀ ಸಾಗಿ ಸ್ಕಾಟ್ಲೆಂಡ್‌ ತಲುಪಿದ್ದರು.

ಲಾರ್ಕ್‌ ಹಾಲ್‌ ಎಂಬಲ್ಲಿ ಕಾರಿನ ಇಂಧನ ಮುಗಿದ ಕಾರಣ ಕಾರು ನಿಲ್ಲಿಸಿದ್ದರು. ಇತ್ತ ತಾಯಿ ಇನ್ನೂ ಬಂದಿಲ್ಲವೆಂದು ಆತಂಕ ಗೊಂಡ ಮಗಳು ಪೊಲೀಸರಿಗೆ ದೂರು ನೀಡಿ ದ್ದು. ಲಾರ್ಕ್‌ ಹಾಲ್‌ನ ದಂಪತಿ ಅವರನ್ನು ತಮ್ಮ ಮನೆಯ ಲ್ಲಿಸಿಕೊಂಡು ಅವರ ಮಗಳು ಬರುವವರೆಗೂ ಆರೈಕೆ ಮಾಡಿದರು

ಟಾಪ್ ನ್ಯೂಸ್

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್


MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Minchu

Chincholi: ಸಿಡಿಲು ಬಡಿದು ಕೂಲಿ‌ ಕಾರ್ಮಿಕ ಮಹಿಳೆ‌ ಮೃತ್ಯು,ಪುತ್ರನಿಗೆ ಗಂಭೀರ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.