ರಗ್ಬಿ ಆಟಗಾರ ಶೆಫ‌ರ್ಡ್‌ನ ಪಾಸ್‌ಪೋರ್ಟ್‌ ತಿಂದ ನಾಯಿ


Team Udayavani, May 27, 2017, 4:48 AM IST

655.jpg

ಮನೆಯಲ್ಲಿ ಚಿಕ್ಕ ಮಕ್ಕಳಿದ್ದರೆ ಸೂಕ್ಷ್ಮವಸ್ತುಗಳು ಅವರ ಕೈಗೆಟುಕದಂತೆ ಎತ್ತಿಡುತ್ತೇವೆ. ಹಾಗೆಯೇ ಮನೆಯಲ್ಲಿ ನಾಯಿ ಮರಿ ಇದ್ದರೂ ಈ ಕರ್ಮ ತಪ್ಪಿದ್ದಲ್ಲ. ಇಂಗ್ಲೆಂಡ್‌ನ‌ ಕಾರ್ನ್ವಾಲ್‌ನಲ್ಲಿ 7 ತಿಂಗಳ ನಾಯಿ ಮರಿಯೊಂದು ತನ್ನ ಮಾಲೀಕನ ಪಾಸ್‌ಪೋರ್ಟನ್ನು ತಿಂದು ಚಿಂದಿ ಮಾಡಿದೆ.

ಈ ನಾಯಿಯ ಒಡೆಯ ಮರುದಿನವೇ ವಿದೇಶಕ್ಕೆ ತೆರಳಬೇಕಿತ್ತು. ಅವರಿಗೆ ಪಾನ್ಪೋರ್ಟ್‌ನ ಅಗತ್ಯ ಬಹಳ ಇತ್ತು. ಇಂಥ ಸಂದರ್ಭದಲ್ಲೇ ನಾಯಿ ಮರಿ ಅವರನ್ನು ಪೇಚಿಗೆ ಸಿಲುಕಿಸಿದೆ. ಅಂದಹಾಗೆ ನಾಯಿಯ ಮಾಲೀಕ ಯಾರು ಎಂದು ಕೇಳುತ್ತೀರಾ? ಖ್ಯಾತ ರಗ್ಬಿ ಆಟಗಾರ ಮ್ಯಾಥ್ಯೂ ಶೆಫ‌ರ್ಡ್‌. ಅಂತಾರಾಷ್ಟ್ರೀಯ ರಗ್ಬಿ ಪಂದ್ಯಾವಳಿಯಲ್ಲಿ ಬ್ರಿಟನನ್ನು ಪ್ರತಿನಿಧಿಸಲು ಅವರು ಸ್ಪೇನ್‌ಗೆ ತೆರಳುವವರಿದ್ದರು. ಪಾಸ್‌ಪೋರ್ಟ್‌ನ ಮಾನ್ಯ ದಿನಾಂಕ ಪರಿಶೀಲಿಸಲು ಅದನ್ನು ಹೊರತೆಗೆದಿದ್ದರು. ಬಳಿಕ ಮರೆತು ಅಲ್ಲಿಯೇ ಮೇಜಿನ ಮೇಲೆ ಇಟ್ಟಿದ್ದರು. ಅಷ್ಟರೊಳಗೆ ಅವರ ನಾಯಿ ಅದನ್ನು ತಿಂದು ತೇಗಿದೆ ಎಂದಿದ್ದಾರೆ. ಕೂಡಲೇ ಇನ್ನೊಂದು ಪಾಸ್‌ಪೋರ್ಟ್‌ ಬೇಕೆಂದು ಅವರು ಅರ್ಜಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.