200 ಜನರಿಗೆ ಕಚ್ಚಿದ್ದ ಐಸಿಸ್‌ ನಾಯಕಿಯ ಹಲ್ಲುದುರಿಸಿದರು!


Team Udayavani, Jun 22, 2017, 6:59 AM IST

12.jpg

ಹಲ್ಲುಗಳನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದ ಇರಾಕಿ ಮಹಿಳೆ ಈಗ ತನ್ನ ಎಲ್ಲಾ ಹಲ್ಲುಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾಳೆ. ಕಾರಣ ಜನರು ಆಕೆ ಹಲ್ಲು ಉದುರಿಸಿದ್ದು!

ಆಕೆ ಸಾಮಾನ್ಯ ಮಹಿಳೆಯೇನಲ್ಲ. ಐಸಿಸ್‌ ಉಗ್ರ ಸಂಘಟನೆಗೆ ಸೇರದವಳು. ಐಸಿಸ್‌ ಮಹಿಳಾ ಜಾಗೃತಿ ವಿಭಾಗದ ನಾಯಕಿ. “ಮೊಸಳೆ ಹಲ್ಲು’ ಎಂದೇ ಖ್ಯಾತವಾಗಿದ್ದವಳು. ತಂಡದ ನಿಯಮ ಉಲ್ಲಂ ಸಿದ ಮಹಿಳೆಯರ ಕೈ ಕಚ್ಚಿ ಗಾಯಗೊಳಿಸುತ್ತಿದ್ದಳು. ಇದು ಈಕೆ ಅವರಿಗೆ ನೀಡುತ್ತಿದ್ದ ಶಿಕ್ಷೆಯಾಗಿತ್ತು. ಹೀಗೆ 200ಕ್ಕೂ ಹೆಚ್ಚು ಮಹಿಳೆಯರಿಗೆ ಈಕೆ ಕಚ್ಚಿದ್ದಾಳೆ.

ಈಕೆಯಿಂದ ಕಚ್ಚಿಸಿಕೊಂಡು ಗಾಯಗೊಂಡ ಮಹಿಳೆಯರು ಸುಮ್ಮನೆ ಬಿಡುತ್ತಾರಾ? ಅವರೆಲ್ಲಾ ಸೇರಿಕೊಂಡು ಆಕೆಯ ಉತ್ತರ ಕೊರಿಯಾದಲ್ಲಿಯ ಮನೆ ಮುಂದೆ ಜಮಾಯಿಸಿ ಹಲ್ಲು ಉದುರಿಸಿ, ಆಕೆಯ ಮೇಲೆ ಸೇಡು ತೀರಿಸಿಕೊಂಡಿದ್ದಾರೆ. ಇವಳು ಐಸಿಸ್‌ ಬಹುತೇಕವಾಗಿ ಆಕ್ರಮಿಸಿಕೊಂಡಿರುವ ಇರಾಕ್‌ನ ಮೋಸುಲ್‌ ನಗರದವಳು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.