ಕರುವನ್ನು ಮದುವೆಯಾದ 74ರ ವೃದ್ಧೆ


Team Udayavani, Jul 23, 2017, 5:22 AM IST

5.jpg

ಕಿಮ್‌ಹಾಂಗ್‌ಪೂರ್ವಜನ್ಮದಲ್ಲಿ ನಂಬಿಕೆ ಉಳ್ಳವರಿಗೆ ತಮ್ಮ ಪ್ರೀತಿ ಪಾತ್ರರು ಮತ್ತೆ ಹುಟ್ಟಿಬಂದಿದ್ದಾರೆ ಎಂಬ ಅನುಮಾನ ಮೂಡಿದರೆ ಏನೆಲ್ಲಾ ಅವಾಂತರವಾಗುತ್ತದೆ ಎಂಬುದಕ್ಕೆ ಕಾಂಬೋಡಿಯಾದಲ್ಲಿ ನಡೆದಿರುವ ಘಟನೆಯೇ ಸಾಕ್ಷಿ.

ಕಿಮ್‌ ಹಾಂಗ್‌(74) ಎಂಬ ವೃದ್ಧೆ ತನ್ನ ಪತಿ “ಕರು’ವಿನ ರೂಪದಲ್ಲಿ ಮರುಹುಟ್ಟು ಪಡೆದಿದ್ದಾರೆ ಎಂದು ನಂಬಿ ಕರುವನ್ನು ಮದುವೆಯಾಗಿದ್ದಾರೆ. ಅವರ ಪತಿಯ ನಿಧನ ಅವರನ್ನು ತೀರಾ ಘಾಸಿಗೊಳಿಸಿತ್ತು. ಪ್ರತಿ ದಿನ ಪತಿಯ ಧ್ಯಾನದಲ್ಲಿದ್ದ ಅವರಿಗೆ ಒಂದು ದಿನ ಪತಿಯೇ ಬಂದು “ನಮ್ಮ ಮನೆಯಲ್ಲಿ ಜನಿಸಿರುವ ಕರು ನಾನೇ’ ಎಂದರಂತೆ.ತಡಮಾಡದೇ ಹೋಗಿ ಆಕೆ ಕರುವನ್ನು ಮದುವೆಯಾಗಿದ್ದಾರೆ.

“ನನ್ನ ಗಂಡ ಬದುಕಿದ್ದಾಗ ನನ್ನ ಜೊತೆ ವರ್ತಿಸುತ್ತಿದ್ದ ರೀತಿಯೇ ಕರುವೂ ವರ್ತಿಸುತ್ತದೆ. ನನ್ನ ನೋಡಿದ ಕೂಡಲೆ ಪ್ರೀತಿ ತೋರುತ್ತದೆ. ಅದಕ್ಕಾಗಿ ಇದು ನನ್ನ ಗಂಡನೇ ಎಂಬ ಖಚಿತತೆ ಇದೆ’ ಎಂದು ಅವರು ಹೇಳಿದ್ದಾರೆ. ಇದನ್ನು ಅವರ ಕುಟುಂಬ ಮತ್ತು ಊರಿನವರೂ ನಂಬಿದ್ದಾರೆ. ಸದ್ಯ ಆ ಕರುವಿಗೆ ರಾಜಾತಿಥ್ಯ ನಡೆಯುತ್ತಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.