ಎಲ್ಲೆಲ್ಲೋ ಮಲಗಿಕೊಂಡು ಸೋಮಾರಿ ದಿನ ಆಚರಿಸಿದ್ರು!


Team Udayavani, Aug 22, 2017, 6:12 AM IST

4.jpg

ಕೊಲಂಬಿಯಾದ ಇಟಗುಯ್‌ ನಗರದಲ್ಲಿ ಭಾನುವಾರ ಜನರೆಲ್ಲಾ ತಮ್ಮ ಹಾಸಿಗೆ, ತೂಗುಯ್ನಾಲೆಗಳನ್ನು ಹೊತ್ತು ಬೀದಿಗೆ ಬರುತ್ತಿದ್ದರು. ಪ್ರವಾಹವಿಲ್ಲ, ಭೂಕಂಪವಿಲ್ಲ. ಆದರೂ ಜನರೆಲ್ಲಾ ಹೀಗೆ ಹಾಸಿಗೆ ಎತ್ತಿಕೊಂಡು ಬೀದಿಗಿಳಿಯು ತ್ತಿದ್ದದ್ದಕ್ಕೆ ಕಾರಣ “ವಿಶ್ವ ಸೋಮಾರಿಗಳ ದಿನ’.

ಇಂಥ ದ್ದೊಂದು ವಿಶೇಷ ದಿನವೂ ಇದೆಯೇ ಎಂದು ನಿಮಗೆ ಅನ್ನಿಸಬಹುದು. ಈ ಪುಟ್ಟ ನಗರದಲ್ಲಿ ಈ ದಿನವನ್ನು 1985ರಿಂದಲೂ ಆಚರಿಸಲಾಗುತ್ತಿದೆ. ವರ್ಷ ಪೂರ್ತಿ ಕೆಲಸ ಮಾಡಿ ಜರ್ಜರಿತರಾಗಿರುವ ಜನರು ಒಂದು ದಿನ ಸೋಮಾರಿಗಳಂತೆ ತಿಂದುಂಡುಕೊಂಡು, ಇಡೀ ದಿನ ಮಲಗಿ ರಿಲ್ಯಾಕ್ಸ್‌ ಆಗಲು ಇದನ್ನು ಆಚರಿಸಲಾಗುತ್ತದೆ.ಇದನ್ನು ಆಚರಿಸುವವರೆಲ್ಲ ಎಲ್ಲೆಂದರಲ್ಲಿ ಹಾಸಿಗೆ ಅಗಲಿಸಿ, ಇಡೀ ದಿನ ಬೇಕಾಬಿಟ್ಟಿ ಮಲಗಿ ರಿಲ್ಯಾಕ್ಸ್‌ ಆಗುತ್ತಾರೆ. ಇಟಗುಯ್‌ ನಗರ ಒಂದು ವಾಣಿಜ್ಯ, ಕೈಗಾರಿಕಾ ನಗರ. ಇಲ್ಲಿಯ ಬಹುತೇಕ ಜನ ಶ್ರಮ ಜೀವಿಗಳು. ಗಡಿಬಿಡಿ ಜೀವನದಿಂದ ಈ ನಗರಕ್ಕೆ ಒಂದು ದಿನವಾದರೂ ಮುಕ್ತಿ ಸಿಗಲಿ ಎಂದು ಚಾರ್ಲೊಸ್‌ ಮಾರಿಯೊ ಎಂಬ ವ್ಯಕ್ತಿ ಈ ಆಚರಣೆಯನ್ನು ಆರಂಭಿಸಿದನಂತೆ.

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು


MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.