ಲೇಬಲ್‌ ಓದದೇ ಮುಖಕ್ಕೆ ಪೇಂಟ್‌ ಮೆತ್ತಿಕೊಂಡ ಹುಡುಗಿ


Team Udayavani, Sep 16, 2017, 3:50 AM IST

6555.jpg

ಜೀವನದಲ್ಲಿ ಮುಖ್ಯವಾಗಿ ಕಲಿಯಬೇಕಿರುವ ಪಾಠವೊಂದಿದೆ. ಅದೇನೆಂದರೆ, “ಬಳಸುವ ಮುನ್ನ ಲೇಬಲ್‌ ಸಂಪೂರ್ಣವಾಗಿ ಓದಿ’. ಇದನ್ಯಾಕೆ ಹೇಳುತ್ತಿದ್ದೇವೆ ಎಂದರೆ ಅಮೆರಿಕದ ಲೀಹ್‌ ಎಂಬ ಹುಡುಗಿ ಮುಖದ ತುಂಬಾ ಪಾಲ್ಮರ್‌ ಬಣ್ಣ ಬಳಿದುಕೊಂಡಿದ್ದಾಳೆ. ಎಷ್ಟೇ ತೊಳೆದರೂ ಅದು ಹೋಗುತ್ತಿಲ್ಲ.

ನಾಟಕಗಳ ಪೋಸ್ಟರ್‌, ಕಲಾ ತರಗತಿಗಳಲ್ಲಿ ಬಳಸಲೆಂದೇ ಪಾಲ್ಮರ್‌ ಕಂಪನಿಯ “ಗ್ಲಿಟರ್‌ ಪೋಸ್ಟರ್‌ ಪೇಂಟ್‌’ ಎಂಬ ಬಣ್ಣ ತಯಾರಿಸುತ್ತದೆ. ಇದರ ಲೇಬಲ್‌ನಲ್ಲಿ “ವಾಶೆಬಲ್‌ ‘(ತೊಳೆಯಬಹುದು) ಎಂದಿದೆ. ಜೊತೆಗೆ ಪೇಯಿಂಟಿಂಗ್‌ ಮಾಡುವಾಗ ಮೈಮೇಲೆ ಚೂರು ಬಣ್ಣ ತಾಕಿದರೆ, ನೀರಿನಲ್ಲಿ ತೊಳೆದಾಗ ಹೋಗುತ್ತದೆ ಎಂದಿದೆ. ಆದರೆ ಈ ಹುಡುಗಿ ಇದನ್ನು ಸಂರ್ಪೂಣವಾಗಿ ಓದದೇ ಮುಖಕ್ಕೆ ಮೆತ್ತಿಕೊಂಡಿದ್ದಾಳೆ. ಈಗ ಕಂಪನಿ ಮೇಲೆ ಕೋರ್ಟ್‌ ಮೆಟ್ಟಿಲೇರುತ್ತೇನೆ ಎನ್ನುತ್ತಿದ್ದಾಳೆ.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.