ಮರಿಗಳ ಜತೆಗೂಡಿ ಪಿಜಾ ಮಳಿಗೆಗೆ ಕನ್ನ ಹಾಕಿದ ತಾಯಿ ಕರಡಿ


Team Udayavani, Oct 12, 2017, 8:14 AM IST

4.jpg

ಕರಡಿ ಜೇನು ತಿನ್ನುವುದು ಗೊತ್ತು. ಆದರೆ ಪಿಜಾ ತಿನ್ನುತ್ತದಾ? ಅಮೆರಿಕದಲ್ಲಿನ ಒಂದು ಕರಡಿ ಪಿಜಾ ಕೂಡ ತಿನ್ನುತ್ತದೆ. ಹೇಗೆನ್ನುತ್ತಿರಾ? ಅಮೆರಿಕದ ಕೊಲೆರಾಡೋದ ಲ್ಲಿರುವ ಪಿಜಾ ಮಳಿಗೆಯೊಂದಕ್ಕೆ ಕರಡಿಯೊಂದು ಮರಿಗಳ ಜತೆ ಹೋಗಿ, ಅದನ್ನು ತಿಂದಿದೆ. ಈ ಘಟನೆ ಮಳಿಗೆಯ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದೆ.

ಮಧ್ಯರಾತ್ರಿ ಮಳಿಗೆಗೆ ಲಗ್ಗೆ ಹಾಕಿದ ಅವುಗಳು, ಮಳಿಗೆಯ ಗಾಜಿನ ಕಿಟಕಿ ಮುರಿದು ಸೀದಾ ಅಲ್ಲಿಯ ಅಡುಗೆ ಮನೆಗೆ ಹೋಗಿ ಕೆಲ ಟ್ರೇಗಳಲ್ಲಿದ್ದ ಪಿಜಾ ಹಿಟ್ಟನ್ನು ತಿಂದಿವೆ. ಈ ವಿಡಿಯೋವನ್ನು ಅಂಗಡಿ ಮಾಲೀಕರು ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದಾರೆ.

ಈ ವಿಡಿಯೋ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದಂತೆ ಪೊಲೀಸರು ಸಾರ್ವಜನಿಕರಿಗೆ ಸಂದೇಶವೊಂದನ್ನು ನೀಡಿದ್ದಾರೆ. ಕಾಡನ್ನು ಒತ್ತುವರಿ ಮಾಡುತ್ತಿರುವುದು ಹೆಚ್ಚಾಗಿರುವ ಕಾರಣ ಕರಡಿಗಳು ಊರಿನ ಒಳಗೆ ಬರುತ್ತಿವೆ. ನಾಳೆ ದಿನ ನಿಮ್ಮ ಮನೆ, ಕಚೇರಿಯಲ್ಲಿ
ಕಾಣಿಸಿಕೊಂಡರೆ ದಯವಿಟ್ಟು ಗುಂಡಿಕ್ಕಿ ಕೊಲ್ಲಬೇಡಿ ಎಂದಿದ್ದಾರೆ. 

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.