ಮರಿಗಳ ಜತೆಗೂಡಿ ಪಿಜಾ ಮಳಿಗೆಗೆ ಕನ್ನ ಹಾಕಿದ ತಾಯಿ ಕರಡಿ


Team Udayavani, Oct 12, 2017, 8:14 AM IST

4.jpg

ಕರಡಿ ಜೇನು ತಿನ್ನುವುದು ಗೊತ್ತು. ಆದರೆ ಪಿಜಾ ತಿನ್ನುತ್ತದಾ? ಅಮೆರಿಕದಲ್ಲಿನ ಒಂದು ಕರಡಿ ಪಿಜಾ ಕೂಡ ತಿನ್ನುತ್ತದೆ. ಹೇಗೆನ್ನುತ್ತಿರಾ? ಅಮೆರಿಕದ ಕೊಲೆರಾಡೋದ ಲ್ಲಿರುವ ಪಿಜಾ ಮಳಿಗೆಯೊಂದಕ್ಕೆ ಕರಡಿಯೊಂದು ಮರಿಗಳ ಜತೆ ಹೋಗಿ, ಅದನ್ನು ತಿಂದಿದೆ. ಈ ಘಟನೆ ಮಳಿಗೆಯ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದೆ.

ಮಧ್ಯರಾತ್ರಿ ಮಳಿಗೆಗೆ ಲಗ್ಗೆ ಹಾಕಿದ ಅವುಗಳು, ಮಳಿಗೆಯ ಗಾಜಿನ ಕಿಟಕಿ ಮುರಿದು ಸೀದಾ ಅಲ್ಲಿಯ ಅಡುಗೆ ಮನೆಗೆ ಹೋಗಿ ಕೆಲ ಟ್ರೇಗಳಲ್ಲಿದ್ದ ಪಿಜಾ ಹಿಟ್ಟನ್ನು ತಿಂದಿವೆ. ಈ ವಿಡಿಯೋವನ್ನು ಅಂಗಡಿ ಮಾಲೀಕರು ಫೇಸ್‌ಬುಕ್‌ನಲ್ಲಿ ಹರಿಬಿಟ್ಟಿದ್ದಾರೆ.

ಈ ವಿಡಿಯೋ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದಂತೆ ಪೊಲೀಸರು ಸಾರ್ವಜನಿಕರಿಗೆ ಸಂದೇಶವೊಂದನ್ನು ನೀಡಿದ್ದಾರೆ. ಕಾಡನ್ನು ಒತ್ತುವರಿ ಮಾಡುತ್ತಿರುವುದು ಹೆಚ್ಚಾಗಿರುವ ಕಾರಣ ಕರಡಿಗಳು ಊರಿನ ಒಳಗೆ ಬರುತ್ತಿವೆ. ನಾಳೆ ದಿನ ನಿಮ್ಮ ಮನೆ, ಕಚೇರಿಯಲ್ಲಿ
ಕಾಣಿಸಿಕೊಂಡರೆ ದಯವಿಟ್ಟು ಗುಂಡಿಕ್ಕಿ ಕೊಲ್ಲಬೇಡಿ ಎಂದಿದ್ದಾರೆ. 

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.