ನಾಯಿಗಳು ರಸ್ತೆಗಳಲ್ಲಿ ಮಲ ವಿಸರ್ಜಿಸಿದರೆ ಮಾಲಕರಿಗೆ ದಂಡ !


Team Udayavani, Oct 13, 2017, 5:18 AM IST

dog-1.jpg

ನಗರಗಳ ರಸ್ತೆಗಳಲ್ಲಿ ನಡೆದಾಡಲು ಜನರು ಪಡಬೇಕಿರುವ ಪಾಡು ಅಷ್ಟಿಷ್ಟಲ್ಲ.ರಸ್ತೆಗಳ ಮೇಲೆ ಹೊಂಡಗುಂಡಿ ಸಮಸ್ಯೆ ಇದ್ದರೆ ಪಕ್ಕದ ಪಾದಚಾರಿ ರಸ್ತೆಯಲ್ಲಿ ಸಾಕುನಾಯಿಗಳ ಮಲವೇ ದೊಡ್ಡ ಸಮಸ್ಯೆ. ಸರಕಾರಗಳು, ನಗರಾಡಳಿತ ಗಳು ಜನರಿಗೆ ಎಷ್ಟೇ ಬಾರಿ ತಿಳಿಹೇಳಿದರೂ ಏನೂ ಪ್ರಯೋ ಜನ ವಿಲ್ಲ. ನಾಯಿಗಳಿಗೆ ರಸ್ತೆಗಳೇ ಮಲ ವಿಸರ್ಜಿ ಸುವ ಶೌಚಾಲಯ ಎಂದು ಜನ ತಿಳಿದಿದ್ದಾರೆ. ಈ ಸಮಸ್ಯೆ ದೇಶದ ಎಲ್ಲ ನಗರಗಳಲ್ಲೂ ಇದೆ.

ಅದರೆ ಮಧ್ಯಪ್ರದೇಶದ ನಗರಗಳಾದ ಇಂದೋರ್‌ ಮತ್ತು ಜಬಲ್ಪುರಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಾಯಿಗಳು ಮಲ ವಿಸರ್ಜಿಸಿದರೆ ನಾಯಿ ಮಾಲಕರಿಗೆ ಸ್ಥಳದಲ್ಲೇ ದಂಡ ವಿಧಿಸುವಂಥ ಹೊಸ ನೀತಿಯನ್ನು ಜಾರಿ ಮಾಡ ಲಾಗಿದೆ. ಜಬಲ್ಪುರ ಜಿಲ್ಲಾಡಳಿತ 5,000 ರೂ. ದಂಡ ವಿಧಿಸಲು ನಿರ್ಧರಿಸಿದೆ. ಆದರೆ ಇಂದೋರ್‌ ಇನ್ನೂ ದಂಡದ ಮೊತ್ತವನ್ನು ನಿರ್ಧರಿಸಿಲ್ಲ. ಆದರೆ ಸಾಕುನಾಯಿಗಳು ರಸ್ತೆಗಳಲ್ಲಿ ಮಲ ವಿಸರ್ಜಿಸುವುದನ್ನು ಕಂಡರೆ ಸಾರ್ವ ಜನಿಕರು ದೂರು ದಾಖಲಿಸಬಹುದು ಎಂದು ಇಂದೋರ್‌ ಮೇಯರ್‌ ಮಾಲಿನ ಲಕ್ಷ್ಮಣ್‌ ಸಿಂಗ್‌ ಆದೇಶ ನೀಡಿದ್ದಾರೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.