ನಟ ಓಂ ಪುರಿನಾ ‘ಕೊಲ್ಲಿಸಿದ್ದು’ ಪ್ರಧಾನಿ ಮೋದಿ ಅಂತೆ!:ಪಾಕ್‌ ಮಾಧ್ಯಮ


Team Udayavani, Jan 9, 2017, 3:30 PM IST

Om Puri-700.jpg

ಹೊಸದಿಲ್ಲಿ : ಕಂಚಿನ ಕಂಠದ ಪ್ರತಿಭಾವಂತ ಚರಿತ್ರ ನಟ ಓಂ ಪುರಿ ಅವರು ಈಚೆಗೆ ತಮ್ಮ 66ರ ಹರೆಯದಲ್ಲಿ ನಿಧನ ಹೊಂದಿರುವುದು ಹಿಂದಿ ಚಿತ್ರರಂಗಕ್ಕೆ ಮಾತ್ರವಲ್ಲದೆ ಇಡಿಯ ಭಾರತೀಯ ಚಿತ್ರರಂಗಕ್ಕೆ ಭಾರೀ ಶಾಕ್‌ ಉಂಟು ಮಾಡಿತ್ತು. ಆದರೆ ಪಾಕ್‌ ಮಾಧ್ಯಮಕ್ಕೆ ಓಂ ಪುರಿ ಅವರ ಸಾವು ಸಹಜವಲ್ಲ; ಮಾತ್ರವಲ್ಲ ಅದೊಂದು ಯೋಜಿತ ಕೊಲೆ; ಮತ್ತು ಈ ಕೊಲೆಯನ್ನು ಮಾಡಿಸಿದ್ದು ಪ್ರಧಾನಿ ನರೇಂದ್ರ ಮೋದಿ ! ರಾ ಏಜಂಟರ ಮೂಲಕ !

ಪಾಕ್‌ ಟಿವಿಯ ವರದಿಯ ಪ್ರಕಾರ ಪ್ರಧಾನಿ  ಮೋದಿ ಮಾತ್ರವಲ್ಲದೆ, ಓಂ ಪುರಿ ಅವರ ಕೊಲೆಗೆ ಆದೇಶಿಸಿದ ಇತರರೆಂದರೆ ಪ್ರಧಾನಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ ಅಜಿತ್‌ ದೋವಾಲ್‌, ಶಿವಸೇನೆ, ಆರ್‌ಎಸ್‌ಎಸ್‌ ಮತ್ತು ರಕ್ಷಣಾ ಸಚಿವ ಮನೋಹರ್‌ ಪಾರೀಕರ್‌. ಇವರ ರಾ ಏಜಂಟರಾಗಿರುವ ರಾಜೇಶ್‌ ಮತ್ತು ಕಾಲವೀರ್‌ ಎಂಬವರಿಗೆ ಓಂ ಪುರಿಯನ್ನು ಅವರ ಮುಖಕ್ಕೆ ತಲೆದಿಂಬನ್ನು ಒತ್ತಿ ಅಥವಾ ಕುತ್ತಿಗೆ ಬಿಗಿದು ಉಸಿರುಗಟ್ಟಿ ಸಾಯಿಸುವಂತೆ ತಾಕೀತು ಮಾಡಿದ್ದರು !

ಬಿಎಸ್‌ಎಫ್ ಜವಾನ ನಿತಿನ್‌ ಯಾದವ್‌ ಅವರು ಹುತಾತ್ಮರಾದ ಸಂದರ್ಭದಲ್ಲಿ ಓಂ ಪುರಿ ಅವರು ವಿವಾದಾತ್ಮಕ ಹೇಳಿಕೆ ನೀಡಿ ಎಲ್ಲರ ಕಂಗೆಣ್ಣಿಗೆ ಗುರಿಯಾದದ್ದೇ ಅವರ ಕೊಲೆಗೆ ಕಾರಣವೆಂದು ಪಾಕ್‌ ಟಿವಿ ಮಾಧ್ಯಮ ಹೇಳಿದೆ.

ಸೇನೆಯ ಕುರಿತ ತನ್ನ ವಿವಾದಾತ್ಮಕ ಹೇಳಿಕೆಯಿಂದ ತಾನು ದೇಶದಲ್ಲಿ ಒಂಟಿಯಾಗಿ ಬಿಟ್ಟೆ ಎಂದು ಓಂ ಪುರಿ ಅವರು ಅರ್ನಾಬ್‌ ಗೋಸ್ವಾಮಿ ಅವರಿಗೆ ನೀಡಿದ್ದ ಸಂದರ್ಶನದಲ್ಲಿ  ಹೇಳಿದ್ದರು. ಓಂ ಪುರಿ  ಕೊಲೆಯನ್ನು ಅವರ ಈ ಮಾತುಗಳು ಪುಷ್ಟೀಕರಿಸುವಂತಿವೆ ಎಂದು ಪಾಕ್‌ ಟಿವಿ ಮಾಧ್ಯಮ ಕಂಡು ಕೊಂಡಿದೆ. 

ಪಾಕ್‌ ಟಿವಿ ಮಾಧ್ಯಮ ಓಂ ಪುರಿ ಅವರನ್ನು ದಿ| ಅಮರೀಶ್‌ ಪುರಿ ಮತ್ತು ಮದನ್‌ ಪುರಿ ಅವರ ಕುಟುಂಬಕ್ಕೆ ಸೇರಿಸಿರುವುದು ಕೂಡ ಅದರ ಮಾಹಿತಿ ಕೊರತೆಯನ್ನು ಎತ್ತಿ ತೋರಿಸುತ್ತದೆ. ಪಾಕ್‌ ಪರವಾಗಿ ಮತ್ತು ಭಾರತದ ವಿರುದ್ಧವಾಗಿ ಮಾತನಾಡುವ ಸೆಲೆಬ್ರಿಟಿಗಳನ್ನು ಮೋದಿ ಸರಕಾರ ಇದೇ ರೀತಿ ಕೊಲೆ ಮಾಡಬಲ್ಲುದು ಎಂಬುದನ್ನು ಕೂಡ ಪಾಕ್‌ ಟಿವಿ ಮಾಧ್ಯಮ ಸಂಶೋಧಿಸಿದೆ !

ಟಾಪ್ ನ್ಯೂಸ್

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

Mumbai: ಬೈಕ್‌ನಲ್ಲಿ ಬಂದು ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಅಪರಿಚಿತರು

Mumbai: ಬೈಕ್‌ನಲ್ಲಿ ಬಂದು ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಅಪರಿಚಿತರು

Movie: ʼಪುಷ್ಪ-2ʼ ಎದುರು ʼಸಿಂಗಂ ಅಗೇನುʼ ರಿಲೀಸ್‌ ಡೌಟು; ಕಾರಣವೇನು?

Movie: ʼಪುಷ್ಪ-2ʼ ಎದುರು ʼಸಿಂಗಂ ಅಗೇನುʼ ರಿಲೀಸ್‌ ಡೌಟು; ಕಾರಣವೇನು?

Bʼtown Box Office:‌ ಅಕ್ಷಯ್‌ – ಅಜಯ್‌ ಪೈಪೋಟಿ; ಮೊದಲ ದಿನ ಗೆದ್ದವರು ಯಾರು?

Bʼtown Box Office:‌ ಅಕ್ಷಯ್‌ – ಅಜಯ್‌ ಪೈಪೋಟಿ; ಮೊದಲ ದಿನ ಗೆದ್ದವರು ಯಾರು?

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.