ಬಾಹುಬಲಿ 2 : ಅದ್ಭುತ ಮಾಸ್ಟರ್‌ಪೀಸ್‌; ರಾಜಮೌಳಿಗೆ ರಜನೀ ಸೆಲ್ಯೂಟ್‌


Team Udayavani, May 1, 2017, 11:52 AM IST

Rajanikant-700.jpg

ಹೊಸದಿಲ್ಲಿ : ಬಿಡುಗಡೆಗೊಂಡ ಮೊದಲ ದಿನವೇ ನೂರು ಕೋಟಿ ಮೀರಿದ ಬಾಕ್ಸ್‌ ಆಫೀಸ್‌ ಗಳಿಕೆಯನ್ನು ದಾಖಲಿಸಿದ ಭಾರತೀಯ ಚಿತ್ರರಂಗದ ಇತಿಹಾಸದ ಮೊತ್ತ ಮೊದಲ ಚಿತ್ರವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಎಸ್‌ ಎಸ್‌ ರಾಜಮೌಳಿ ಅವರ ಬಾಹುಬಲಿ -2 ಚಿತ್ರವನ್ನು  ತಮಿಳು ಚಿತ್ರರಂಗದ ಸೂಪರ್‌ ಸ್ಟಾರ್‌ ರಜನೀಕಾಂತ್‌ ಮನಸಾರೆ ಮೆಚ್ಚಿಕೊಂಡಿದ್ದಾರೆ.

“ಬಾಹುಬಲಿ 2 – ಭಾರತೀಯ ಚಿತ್ರರಂಗದ ಹೆಮ್ಮೆ – ದೇವರ ಸ್ವಂತ ಮಗುವಾಗಿರುವ ರಾಜಮೌಳಿಗೆ ಹಾಗೂ ಆತನ ತಂಡಕ್ಕೆ ನನ್ನ ಪ್ರಣಾಮಗಳು; ಮಾಸ್ಟರ್‌ಪೀಸ್‌‌’ ಎಂದು ರಜನೀಕಾಂತ್‌ ಟ್ವೀಟ್‌ ಮಾಡಿದ್ದಾರೆ. 

ರಜನೀಕಾಂತ್‌ ಅವರ ಬಹುಪ್ರಶಂಸೆಯ ಈ ಟ್ವೀಟ್‌ಗೆ ತತ್‌ಕ್ಷಣವೇ ಪ್ರತಿಕ್ರಿಯಿಸಿ ಮರು ಟ್ವೀಟ್‌ ಮಾಡಿರುವ ರಾಜಮೌಳಿ ಅವರು, “ತಲೈವಾ, ನಿಜಕ್ಕೂ ದೇವರೇ ನಮ್ಮನ್ನು ಆಶೀರ್ವದಿಸಿರುವಂತಿದೆ ನಿಮ್ಮ ಹಾರೈಕೆಗಳು; ಇದರಿಂದಾಗಿ ನಮ್ಮ ತಂಡದ ಸಂತಸಕ್ಕೆ ಪಾರವೇ ಇಲ್ಲವಾಗಿದೆ; ಇದಕ್ಕಿಂತ ದೊಡ್ಡ ಪ್ರಶಂಸೆ ಬೇರೊಂದಿರಲಾರದು’ ಎಂದು ಹೇಳಿದ್ದಾರೆ. 

ಪ್ರಭಾಸ್‌, ಅನುಷ್ಕಾ ಶೆಟ್ಟಿ, ರಾಣಾ ದಗ್ಗುಬಾತಿ ಮತ್ತು ತಮನ್ನಾ ನಟನೆಯ ಬಾಹುಬಲಿ 2 ಚಿತ್ರವು ಭಾರತದಾದ್ಯಂತದ 6,500 ಬೆಳ್ಳಿ ಪರದೆಗಳಲ್ಲಿ ಹಾಗೂ ವಿಶ್ವಾದ್ಯಂತದ 9,000 ಪರದೆಗಳಲ್ಲಿ ಪ್ರದರ್ಶನಕ್ಕೆ ಬಿಡುಗಡೆಗೊಂಡಿದೆ. ಇದು ಈ ವರೆಗಿನ ಭಾರತೀಯ ಚಿತ್ರವೊಂದರ ಈ ವರೆಗಿನ ಗರಿಷ್ಠ ಸಾಧನೆಯಾಗಿದೆ. ಬಾಹುಬಲಿ -2: ದಿ ಕನ್‌ಕ್ಲೂಷನ್‌ ಚಿತ್ರವು ಭಾರತ ಸಹಿತ ವಿಶ್ವಾದ್ಯಂತದ ಬಾಕ್ಸ್‌ ಆಫೀಸ್‌ನಲ್ಲಿ ಹೊಸ ದಾಖಲೆಗಳ ವಿಕ್ರಮವನ್ನೇ ಮಾಡಲಿದೆ ಎಂದು ಬಾಕ್ಸ್‌ ಆಫೀಸ್‌ ಇಂಡಿಯಾ ವರದಿ ಹೇಳಿದೆ. 

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.