ಬಾಹುಬಲಿ 2 ಜಾಗತಿಕ ಬಾಕ್ಸ್‌ ಆಫೀಸ್‌ ಗಳಿಕೆ 1,500 ಕೋಟಿಗೆ ನಿಕಟ !


Team Udayavani, May 17, 2017, 3:19 PM IST

Prabhas1-700.jpg

ಮುಂಬಯಿ : ಎಸ್‌ ಎಸ್‌ ರಾಜಮೌಳಿ ಅವರ ರೋಮಾಂಚಕ ದೃಶ್ಯವೈಭವದ ಮಹೋನ್ನತ ಚಿತ್ರ “ಬಾಹುಬಲಿ 2′ ಈಗಿನ್ನು ಸದ್ಯದಲ್ಲೇ ಸಾರ್ವಕಾಲಿಕ ದಾಖಲೆಯ 1,500 ಕೋಟಿ ರೂ. ಬಾಕ್ಸ್‌ ಗಳಿಕೆಯನ್ನು ದಾಟಲಿದೆ.

ಬಾಹುಬಲಿ 2 ಚಿತ್ರವನ್ನು ಕೇವಲ ಭಾರತೀಯರು ಮಾತ್ರವಲ್ಲ; ವಿಶ್ವಾದ್ಯಂತದ ಚಿತ್ರ ಪ್ರೇಮಿಗಳು ಕೂಡ ಬಹುವಾಗಿ ಮೆಚ್ಚಿಕೊಂಡಿರುವುದೇ ಇದಕ್ಕೆ ಕಾರಣವಾಗಿದೆ.

ಭಾರತೀಯ ಚಿತ್ರೋದ್ಯಮದ ಬಾಕ್ಸ್‌ ಆಫೀಸ್‌ ಅಂಕಿ ಅಂಶಗಳನ್ನು  ವಿಶ್ಲೇಷಿಸುವ ರಮೇಶ್‌ ಬಾಲಾ ಅವರ ಪ್ರಕಾರ ಬಾಹುಬಲಿ 2 ಚಿತ್ರದ ವಿಶ್ವಾದ್ಯಂತದ ಬಾಕ್ಸ್‌ ಆಫೀಸ್‌ ಗಳಿಕೆ ಈಗಲೇ 1,450 ಕೋಟಿ ರೂ. ದಾಟಿದೆ. 

ಬಾಹುಬಲಿ 2 ಚಿತ್ರದ ಬಾಕ್ಸ್‌ ಆಫೀಸ್‌ ಗಳಿಕೆ ವಿವರ ಇಂತಿದೆ :

ಭಾರತ : ನೆಟ್‌ : 925 ಕೋಟಿ ರೂ., ಗ್ರಾಸ್‌ : 1,189 ಕೋಟಿ ರೂ. 

ಸಾಗರೋತ್ತರ : ಗ್ರಾಸ್‌ : 261 ಕೋಟಿ ರೂ. 

ಒಟ್ಟು 1,450 ಕೋಟಿ ರೂ. 

ಬಾಹುಬಲಿ 2 ಚಿತ್ರ ತೆರೆಕಂಡದ್ದು ಈವರ್ಷ ಎಪ್ರಿಲ್‌ 28ರಂದು. ಚಿತ್ರದ ತಾರಾಣಗಣದಲ್ಲಿ ರಾಣಾ ದಗ್ಗುಬತಿ (ಬಲ್ಲಾಳದೇವ), ರಮ್ಯ ಕೃಷ್ಣನ್‌ (ಶಿವಗಾಮಿ ದೇವಿ), ಸತ್ಯರಾಜ್‌ (ಕಟ್ಟಪ್ಪ), ನಸರ್‌ (ಬಿಜ್ಜಳದೇವ), ಅನುಷ್ಕಾ ಶೆಟ್ಟಿ (ದೇವಸೇನಾ) ಮತ್ತು ತಮನ್ನಾ  ಭಾಟಿಯಾ (ಆವಂತಿಕಾ)ಇದ್ದಾರೆ. 

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.