ಯಾರು ಯುದ್ದ ಬಯಸುತ್ತಾರೋ ಅವರನ್ನು ಗಡಿಗೆ ಕಳುಹಿಸಿ! ಸಲ್ಮಾನ್ ಖಾನ್


Team Udayavani, Jun 14, 2017, 4:21 PM IST

Salman Khan2-700.jpg

ಮುಂಬಯಿ : “ಯಾರು ಯುದ್ಧವನ್ನು ಬಯಸುತ್ತಾರೋ, ಯಾರು ಯುದ್ದಕ್ಕೆ ಆದೇಶ ನೀಡುತ್ತಾರೋ ಅವರನ್ನು, ಯುದ್ಧದಲ್ಲಿ ಹೋರಾಡಲು, ಸೈನಿಕರ ಬದಲು, ಮೊದಲು ಗಡಿಯತ್ತ ಕಳುಹಿಸಬೇಕು; ಆಗ ಮಾತ್ರವೇ ಅವರಿಗೆ ಯುದ್ಧ ಎಂದರೇನು, ಯುದ್ಧದಲ್ಲಿ ಹೋರಾಡುವುದೆಂದರೆ ಏನು ಎಂಬುದು ಚೆನ್ನಾಗಿ ಗೊತ್ತಾಗುತ್ತದೆ. ರಣರಂಗದಲ್ಲಿ  ಬಂದೂಕು ಹಿಡಿದು ನಿಂತಾಗ ಅವರ ಕೈಗಳು ನಡುಗಲು ಶುರುವಾಗುತ್ತವೆ; ಕಾಲುಗಳು ಕಂಪಿಸಲು ಶುರುವಾಗುತ್ತವೆ. ಯುದ್ದದ ಬದಲು ಶಾಂತಿ ಮಾತುಕತೆಯ ಮೂಲಕವೇ ಭಿನ್ನಮತವನ್ನು ಬಗೆಹರಿಸಿಕೊಳ್ಳುವುದು ಒಳ್ಳೆಯದು ಎಂಬ ಸತ್ಯ ಅವರಿಗೆ ಅರಿವಾಗುತ್ತದೆ. ದೇಶ-ದೇಶಗಳ ನಡುವಿನ ವಿವಾದ, ಭಿನ್ನಮತ ಬಗೆಹರಿಸಲು ಮಾತುಕತೆಯೊಂದೇ ಪರಿಹಾರ ಹೊರತು ಯುದ್ದ ಅಲ್ಲ’.

ಈ ಮಾತುಗಳನ್ನು ಆಡಿದವರು ಯಾರು ಎಂದು ಹೇಳಿದರೆ ನಿಮಗೆ ಆಶ್ಚರ್ಯವಾಗಬಹುದು. ಬಾಲಿವುಡ್‌ ಸೂಪರ್‌ ಸ್ಟಾರ್‌ ಸಲ್ಮಾನ್‌ ಖಾನ್‌ ಖುದ್ದಾಗಿ ಆಡಿರುವ ಮಾತುಗಳು ಇವು !

ಯುದ್ದಾಕಾಂಕ್ಷಿಗಳು, ಯುದ್ದಾಪೇಕ್ಷಿಗಳು ಮತ್ತು ಯುದ್ಧೋನ್ಮಾದ ಹೊಂದಿದವರನ್ನು ನೇರವಾಗಿ ತರಾಟೆಗೆ ತೆಗೆದುಕೊಂಡಿರುವ ಸಲ್ಮಾನ್‌ ನಿರ್ದಾಕ್ಷಿಣ್ಯವಾಗಿ ಈ ಮಾತುಗಳನ್ನು ಆಡಿದ್ದಾರೆ. 

“ಯುದ್ದ ಎನ್ನುವುದು ಅತೀ ಕೆಟ್ಟದು; ಜಗತ್ತಿನಲ್ಲೇ ಯಾರನ್ನೇ ಕೇಳಿದರೂ ಅವರು ಯುದ್ದ ಅತ್ಯಂತ ಕೆಟ್ಟದ್ದು ಎನ್ನುತ್ತಾರೆ; ಆದರೂ ವಿಶ್ವಾದ್ಯಂತ ಯುದ್ದ ನಡೆಯುತ್ತಲೇ ಇದೆ; ಜನರು ಸಾಯುತ್ತಲೇ ಇದ್ದಾರೆ; ನಿಜಕ್ಕಾದರೆ ಯುದ್ದಕ್ಕೆ ಆದೇಶ ಕೊಡುವವರು ರಣರಂಗಕ್ಕೆ ಹೋಗುವುದಿಲ್ಲ; ಹಾಗಾಗಿ ಅವರಿಗೆ ಯುದ್ದದಿಂದಾಗುವ ಸಾವು ನೋವುಗಳ ಬಗ್ಗೆ  ದುಃಖವೇ ಇರುವುದಿಲ್ಲ’ ಎಂದು ಸಲ್ಮಾನ್‌ ಹೇಳಿದರು. 

ಸಲ್ಮಾನ್‌ ಖಾನ್‌ ಈ ಮಾತುಗಳನ್ನು ಯಾರನ್ನು ಉದ್ದೇಶಿಸಿ ಹೇಳಿದರು ಎಂಬುದು ಸ್ಪಷ್ಟವಿಲ್ಲ; ಹಾಗಾಗಿ ಅವರ ಈ ಮಾತುಗಳು ಹೊಸ ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂದು ತಿಳಿಯಲಾಗಿದೆ.

ಕಳೆದ ವರ್ಷ ಈದ್‌ ಸಂದರ್ಭದಲ್ಲಿ ತಮ್ಮ ಬ್ಲಾಕ್‌ ಬಸ್ಟರ್‌ “ಸುಲ್ತಾನ್‌’ ಚಿತ್ರವನ್ನು ತೆರೆಗೆ ಅರ್ಪಿಸಿ ಬಾಕ್ಸ್‌ ಆಫೀಸ್‌ ಕೊಳ್ಳೆ ಹೊಡೆದಿದ್ದ ಸಲ್ಮಾನ್‌ ಖಾನ್‌ ಈ ಬಾರಿ ಈದ್‌ ಸಂದರ್ಭದಲ್ಲಿ  “ಟ್ಯೂಬ್‌ ಲೈಟ್‌’ ಎಂಬ ತಮ್ಮ ಹೊಸ ಚಿತ್ರವನ್ನು ಬಿಡುಗಡೆ ಮಾಡಲು ಉದ್ದೇಶಿಸಿದ್ದಾರೆ. ಈ ಚಿತ್ರ 1962ರಲ್ಲಿ ನಡೆದಿದ್ದ ಭಾರತ-ಚೀನ ಯುದ್ದದ ಹಿನ್ನೆಲೆಯನ್ನು ಹೊಂದಿದೆ. ಕಬೀರ್‌ ಖಾನ್‌ ಈ ಚಿತ್ರದ ನಿರ್ದೇಶಕರು. 

ಚಿತ್ರದ ಪ್ರಚಾರಾರ್ಥವಾಗಿ ನಡೆದ ಕಾರ್ಯಕ್ರಮದಲ್ಲಿ ಸಲ್ಮಾನ್‌ ಮತ್ತು ಸೊಹೇಲ್‌ ಖಾನ್‌ ಅವರು ಯುದ್ಧ ಮತ್ತು ಯುದೊœàತ್ಸಾಹ ಹೊಂದಿದವರನ್ನು ತರಾಟೆಗೆ ತೆಗೆದುಕೊಂಡರು !

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.