ಡ್ರಗ್ ಮಾಫಿಯಾ: ಮೆನೇಜರ್ ಬಂಧನದ ಸುದ್ದಿ ತಿಳಿದು ನಟಿ  ಕಾಜಲ್ ಗೆ ಶಾಕ್


Team Udayavani, Jul 26, 2017, 4:55 PM IST

Kajal-Agarwal.jpg

ಹೈದರಾಬಾದ್: ಕೆಲ ದಿನಗಳ ಹಿಂದೆ ಟಾಲಿವುಡ್ ನಲ್ಲಿ ಡ್ರಗ್ ಮಾಫಿಯಾದ ತಲ್ಲಣ ಸೃಷ್ಟಿಯಾಗಿತ್ತು. ಇದೀಗ ಅದರ ಜೊತೆಯಲ್ಲೇ ಮಾದಕ ಅಕ್ರಮ ದಂಧೆಯ ಕಾರಣಕ್ಕಾಗಿ ನಟಿ ಕಾಜಲ್ ಅಗರ್ ವಾಲ್ ಮ್ಯಾನೇಜರ್ ಬಂಧನಕ್ಕೊಳಗಾಗಿದ್ದಾರೆ. 

ನಟಿ ಕಾಜಲ್ ಅವರ ಮೆನೇಜರ್ ಪುಟ್ಕರ್ ರಾನ್ಸನ್ ಜೋಸೆಫ್ ಬಗ್ಗೆ ನಿಗಾ ಇಟ್ಟಿದ್ದ ಪೊಲೀಸರು ಆತನನ್ನು ಬಂಧಿಸಿ ಮಾದಕ ಜಾಲದ ರಹಸ್ಯವನ್ನೇ ಬೇಧಿಸಿದ್ದಾರೆ. 

ಜಾನಿ ಜೋಸೆಫ್ ಎಂದೂ ಕರೆಸಿಕೊಳ್ಳುತ್ತಿರುವ ಅವರ ಮನೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ ಸಂದರ್ಭದಲ್ಲಿ  ಗಾಂಜಾ ಸಂಗ್ರಹ ಪತ್ತೆಯಾಗಿದೆ. ಡ್ರಗ್ ಮಾಫಿಯಾ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿರುವ  ಎಸ್ ಐಟಿ ಅಧಿಕಾರಿಗಳು ಜಾನಿ ಜೋಸೆಫ್ ನನ್ನೂ ಬಂಧಿಸಿದರು.
 
ಸಿನಿಮಾ ಲೋಕದ ಗಣ್ಯರನ್ನು ವಿಚಾರಣೆಗೆ ಗುರಿಪಡಿಸಿದ ಸಂದರ್ಭದಲ್ಲಿ ಡ್ರಗ್ ಮಾಫಿಯಾಗೂ ರಾನ್ಸನ್ ಜೋಸೆಫ್ ಗೂ ನಂಟಿರುವ ಸುಳಿವು ವ್ಯಕ್ತವಾಯಿತು. ಈ ಹಿನ್ನೆಲೆಯಲ್ಲಿ ಹೈದರಾಬಾದ್ ನ ಮಣಿಕೊಂಡ ಏರಿಯಾದಲ್ಲಿರುವ ರಾನ್ಸನ್ ಜೋಸೆಫ್ ಗೆ ಸೇರಿದ  ಪ್ಲಾಟನ್ನು ಸರ್ಚ್ ಮಾಡಿದ ಅಧಿಕಾರಿಗಳು, ಈ ವ್ಯಕ್ತಿ ಎಷ್ಟು ಸಮಯದಿಂದ ಈ ಮಾದಕ ಜಾಲದ ಜೊತೆ ನಂಟು ಹೊಂದಿದ್ದಾರೆ ಎಂಬವುದನ್ನು ಬೇಧಿಸುವ ಪ್ರಯತ್ನದಲ್ಲೂ ತೊಡಗಿದ್ದಾರೆ.  
ಈ ನಡುವೆ ರಾನ್ಸನ್ ಜೋಸೆಫ್ ಬಂಧನದ ಮೂಲಕ ಟಾಲಿವುಡ್ ನಲ್ಲಿನ ಡ್ರಗ್ ಪುರಾಣದಲ್ಲಿ ಬಂಧಿತರ ಸಂಖ್ಯೆ 19 ಕ್ಕೆ ಏರಿದಂತಾಗಿದೆ. 

ಈ ಮಧ್ಯೆ, ತಮ್ಮ ಮೆನೇಜರ್ ಬಂಧನದ ಸುದ್ದಿ ತಿಳಿದು ತನಗೆ ಶಾಕ್ ಆಗಿದೆ ಎಂದು ನಟಿ ಕಾಜಲ್ ಹೇಳಿದ್ದಾರೆ. ಸಮಾಜಕ್ಕೆ ಹಾನಿ ಮಾಡುವ ಜನ ನನಗೆ ಇಷ್ಟವಾಗಲ್ಲ. ಅಂತವರನ್ನು ನಾನು ಬೆಂಬಲಿಸುವುದಿಲ್ಲ ಎಂದು ಕಾಜಲ್ ಪ್ರತಿಕ್ರಿಯಿಸಿದ್ದಾರೆ. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.