ಬೇಗಮ್‌ ಅಖ್‌ತರ್‌ 103ನೇ ಜನ್ಮದಿನ: ಗೂಗಲ್‌ ಡೂಡಲ್‌


Team Udayavani, Oct 7, 2017, 11:17 AM IST

Begum Akhtar-700.jpg

ಹೊಸದಿಲ್ಲಿ : ಮಲ್ಲಿಕಾ ಎ ಗಜಲ್‌ ಬಿರುದಾಂಕಿತ ಪ್ರಸಿದ್ಧ ಗಜಲ್‌ ಗಾಯಕಿ ಬೇಗಮ್‌ ಅಖ್‌ತರ್‌ ಅವರ 103ನೇ ಜನ್ಮದಿನದ ಅಂಗವಾಗಿ ಗೂಗಲ್‌ ಅತ್ಯಾಕರ್ಷಕ ಡೂಡಲ್‌ ರೂಪಿಸಿ ಆಕೆಯ ಸ್ಮರಣಾರ್ಥ ಅರ್ಪಣೆ ಮಾಡಿದೆ.

ಹಿಂದುಸ್ಥಾನೀ ಶಾಸ್ತೀಯ ರಂಗದಲ್ಲಿ ಬೇಗಮ್‌ ಅಖ್‌ತರ್‌ ಅವರದ್ದು ಬಹಳ ದೊಡ್ಡ ಹೆಸರು. 1914 ಅಕ್ಟೋಬರ್‌ 7ರಂದು ಜನಿಸಿದ್ದ ಬೇಗಮ್‌ ಅಖ್‌ತರ್‌, ಗಜಲ್‌, ದಾದ್ರಾ ಮತ್ತು ಠುಮ್ರಿ ಪ್ರಭೇದಗಳಲ್ಲಿ ಪ್ರಖ್ಯಾತ ಮೇರು ಗಾಯಕಿಯಾಗಿ ಮೆರೆದವರು.

ಬೇಗಮ್‌ ಅಖ್‌ತರ್‌ಗೆ ಶಾಸ್ತ್ರೀಯ ಸಂಗೀತ ಹಾಡುಗಾರಿಕೆಯಲ್ಲಿ  ಪ್ರತಿಷ್ಠೆಯ ಸಂಗೀತ ನಾಟಕ ಪ್ರಶಸ್ತಿ ಲಭಿಸಿದೆ. ಭಾರತದ ಸರಕಾರ ಆಕೆಗೆ ಪದ್ಮಶ್ರೀ ಮತ್ತು ಪದ್ಮ ಭೂಷಣ (ಮರಣೋತ್ತರ) ಪ್ರಶಸ್ತಿ ನೀಡಿ ಗೌರವಿಸಿದೆ. 

ಗಜಲ್‌ ಹಾಡುಗಾರಿಕೆಯಲ್ಲಿ ಯುಗ ಪ್ರವರ್ತಕರಾಗಿ ಮೆರೆದಿದ್ದ ಬೇಗಮ್‌ ಅಖ್‌ತರ್‌ ಅವರನ್ನು ಅನುಸರಿಸಿ ಪ್ರಸಿದ್ಧಿಗೆ ಬಂದಿದ್ದ ಕಲಾವಿದರ ಪೈಕಿ ಜಿಗರ್‌ ಮೊರಾದಾಬಾದಿ, ಕೈಫಿ ಆಜ್ಮಿ ಮತ್ತು ಶಕೀಲ್‌ ಬದಾಯೂನಿ ಪ್ರಮುಖರು. 

ಬೇಗಮ್‌ ಅಖ್‌ತರ್‌ ರಂಗಭೂಮಿ ನಟಿಯಾಗಿ 1920ರ ದಶಕರದಲ್ಲಿ ಕೋಲ್ಕತದಲ್ಲಿ ಪ್ರಸಿದ್ಧಿಗೆ ಬಂದು ಅನಂತರದಲ್ಲಿ ಬೆಳ್ಳಿ ಪರದೆಯಲ್ಲೂ ಹಾಡುಗಾತಿ ನಟಿಯಾಗಿ ಚಿರಪರಿಚಿತರಾದರು. ಬ್ಯಾರಿಸ್ಟರ್‌ ಇಷ್‌ತಿಯಾಕ್‌ ಅಹ್ಮದ್‌ ಅಬ್ಟಾಸಿ ಅವರನ್ನು ವಿವಾಹವಾಗಿ ಕೌಟುಂಬಿಕ ಜೀವನದಲ್ಲಿ ತೊಡಗಿಕೊಂಡ ಬೇಗಮ್‌, ಅನಂತರದಲ್ಲಿ ಮಲ್ಲಿಕಾ ಎ ಗಜಲ್‌ ಎಂಬ ಬಿರುದು ಪಡೆದು ಜನಜನಿತರಾದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.