H-1B visa: ಅಮೆರಿಕದೊಂದಿಗೆ ಜೇಟ್ಲಿ ಭಾರತದ ಪ್ರಬಲ ಪ್ರತಿಪಾದನೆ


Team Udayavani, Apr 21, 2017, 11:42 AM IST

Visa-Jaitley-700.jpg

ವಾಷಿಂಗ್ಟನ್‌ : ಅಮೆರಿಕದ ವಾಣಿಜ್ಯ ಸಚಿವ ವಿಲ್‌ಬುರ್‌ ರಾಸ್‌ ಅವರೊಂಗಿನ ಮಾತುಕತೆಯಲ್ಲಿ ಹಣಕಾಸು ಸಚಿವ ಅರುಣ್‌ ಜೇಟ್ಲಿ  ಅವರು ಎಚ್‌1ಬಿ ವೀಸಾ ವಿಷಯವನ್ನು ಪ್ರಬಲವಾಗಿ ಪ್ರಸ್ತಾವಿಸಿದ್ದಾರೆ. ಅಮೆರಿಕದ ಸರ್ವತೋಮುಖ ಬೆಳವಣಿಗೆಯಲ್ಲಿ  ಅತ್ಯಂತ ಕೌಶಲದ ಭಾರತೀಯ ವೃತ್ತಿಪರರು ವಹಿಸಿರುವ ಮಹತ್ವಪೂರ್ಣ ಪಾತ್ರವನ್ನು ಜೇಟ್ಲಿ  ವಿಶೇಷವಾಗಿ ಪ್ರಸ್ತಾವಿಸಿದ್ದಾರೆ.

ಟ್ರಂಪ್‌ ಆಡಳಿತೆಯಲ್ಲಿ ಇದೇ ಮೊದಲ ಬಾರಿಗೆ ಕ್ಯಾಬಿನೆಟ್‌ ಮಟ್ಟದ ಮಾತುಕತೆ, ಸಂವಾದ, ಸಂವಹನ ಏರ್ಪಟ್ಟಿದ್ದು ಸಚಿವ ರಾಸ್‌ ಅವರು “ಅಮೆರಿಕವು ಎಚ್‌1ಬಿ ವೀಸಾ ಪರಾಮರ್ಶೆಯ ಪ್ರಕ್ರಿಯೆ ಕೈಗೊಂಡಿದ್ದು ಈ ತನಕ ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ’ ಎಂದು ಸ್ಪಷ್ಟಪಡಿಸಿದರು.

“ಭಾರತೀಯ ಕೌಶಲಯುಕ್ತ ವೃತ್ತಿಪರರು ಅಮೆರಿಕ ಮತ್ತು ಭಾರತದ ಆರ್ಥಿಕಾಭಿವೃದ್ಧಿಗೆ ವಿಶೇಷವಾದ ಕೊಡುಗೆ ನೀಡಿದ್ದು ಆ ಕೆಲಸವನ್ನು ಅವರು ಇನ್ನು ಮುಂದೆಯೂ ಮುಂದುವರಿಸಿಕೊಂಡು ಹೋಗಲಿದ್ದಾರೆ; ಆದುದರಿಂದ ಅಮೆರಿಕವು ತನ್ನ ಸಂದರ್ಭದಲ್ಲಿ ಭಾರತೀಯ ಉನ್ನತ ಕೌಶಲದ ವೃತ್ತಿಪರರ ಮಹತ್ವವನ್ನು ಅರಿತಿರುವುದು ಅಗತ್ಯ; ಅದರಿಂದ ಎರಡೂ ದೇಶಗಳಿಗೆ ಲಾಭವಾಗಲಿದೆ’ ಎಂದು ಜೇಟ್ಲಿ  ಅವರು ಅಮೆರಿಕದ ವಾಣಿಜ್ಯ ಸಚಿವ ರಾಸ್‌ ಅವರಿಗೆ ಮನದಟ್ಟು ಮಾಡಿದರು. 

“ಎಚ್‌1ಬಿ ವೀಸಾ ಪರಾಮರ್ಶೆ ಪ್ರಕ್ರಿಯೆಯ ಫ‌ಲಿತಾಂಶ ಏನೇ ಆದರೂ ಅಮೆರಿಕ, ಭಾರತದ ಮಟ್ಟಿಗೆ ಪ್ರತಿಭೆಗೆ ಆದ್ಯತೆ ನೀಡಿ ತನ್ನ ವಲಸೆ ನೀತಿಯನ್ನು ಪುನಾರೂಪಿಸಲಿದೆ; ಅದರಿಂದಾಗಿ ಭಾರತದ ಉನ್ನತ ಕೌಶಲದ ವೃತ್ತಿಪರರಿಗೆ ಆದ್ಯತೆ ಸಿಗಲಿದೆ’ ಎಂದು ಸಚಿವ ರಾಸ್‌ ಅವರು ಜೇತ್ಲಿ ಅವರಿಗೆ ಹೇಳಿರುವುದಾಗಿ ಅಮೆರಿಕನ್‌ ಅಧಿಕಾರಿಗಳು ತಿಳಿಸಿದ್ದಾರೆ. 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.