H-1B visa: ಅಮೆರಿಕದೊಂದಿಗೆ ಜೇಟ್ಲಿ ಭಾರತದ ಪ್ರಬಲ ಪ್ರತಿಪಾದನೆ


Team Udayavani, Apr 21, 2017, 11:42 AM IST

Visa-Jaitley-700.jpg

ವಾಷಿಂಗ್ಟನ್‌ : ಅಮೆರಿಕದ ವಾಣಿಜ್ಯ ಸಚಿವ ವಿಲ್‌ಬುರ್‌ ರಾಸ್‌ ಅವರೊಂಗಿನ ಮಾತುಕತೆಯಲ್ಲಿ ಹಣಕಾಸು ಸಚಿವ ಅರುಣ್‌ ಜೇಟ್ಲಿ  ಅವರು ಎಚ್‌1ಬಿ ವೀಸಾ ವಿಷಯವನ್ನು ಪ್ರಬಲವಾಗಿ ಪ್ರಸ್ತಾವಿಸಿದ್ದಾರೆ. ಅಮೆರಿಕದ ಸರ್ವತೋಮುಖ ಬೆಳವಣಿಗೆಯಲ್ಲಿ  ಅತ್ಯಂತ ಕೌಶಲದ ಭಾರತೀಯ ವೃತ್ತಿಪರರು ವಹಿಸಿರುವ ಮಹತ್ವಪೂರ್ಣ ಪಾತ್ರವನ್ನು ಜೇಟ್ಲಿ  ವಿಶೇಷವಾಗಿ ಪ್ರಸ್ತಾವಿಸಿದ್ದಾರೆ.

ಟ್ರಂಪ್‌ ಆಡಳಿತೆಯಲ್ಲಿ ಇದೇ ಮೊದಲ ಬಾರಿಗೆ ಕ್ಯಾಬಿನೆಟ್‌ ಮಟ್ಟದ ಮಾತುಕತೆ, ಸಂವಾದ, ಸಂವಹನ ಏರ್ಪಟ್ಟಿದ್ದು ಸಚಿವ ರಾಸ್‌ ಅವರು “ಅಮೆರಿಕವು ಎಚ್‌1ಬಿ ವೀಸಾ ಪರಾಮರ್ಶೆಯ ಪ್ರಕ್ರಿಯೆ ಕೈಗೊಂಡಿದ್ದು ಈ ತನಕ ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ’ ಎಂದು ಸ್ಪಷ್ಟಪಡಿಸಿದರು.

“ಭಾರತೀಯ ಕೌಶಲಯುಕ್ತ ವೃತ್ತಿಪರರು ಅಮೆರಿಕ ಮತ್ತು ಭಾರತದ ಆರ್ಥಿಕಾಭಿವೃದ್ಧಿಗೆ ವಿಶೇಷವಾದ ಕೊಡುಗೆ ನೀಡಿದ್ದು ಆ ಕೆಲಸವನ್ನು ಅವರು ಇನ್ನು ಮುಂದೆಯೂ ಮುಂದುವರಿಸಿಕೊಂಡು ಹೋಗಲಿದ್ದಾರೆ; ಆದುದರಿಂದ ಅಮೆರಿಕವು ತನ್ನ ಸಂದರ್ಭದಲ್ಲಿ ಭಾರತೀಯ ಉನ್ನತ ಕೌಶಲದ ವೃತ್ತಿಪರರ ಮಹತ್ವವನ್ನು ಅರಿತಿರುವುದು ಅಗತ್ಯ; ಅದರಿಂದ ಎರಡೂ ದೇಶಗಳಿಗೆ ಲಾಭವಾಗಲಿದೆ’ ಎಂದು ಜೇಟ್ಲಿ  ಅವರು ಅಮೆರಿಕದ ವಾಣಿಜ್ಯ ಸಚಿವ ರಾಸ್‌ ಅವರಿಗೆ ಮನದಟ್ಟು ಮಾಡಿದರು. 

“ಎಚ್‌1ಬಿ ವೀಸಾ ಪರಾಮರ್ಶೆ ಪ್ರಕ್ರಿಯೆಯ ಫ‌ಲಿತಾಂಶ ಏನೇ ಆದರೂ ಅಮೆರಿಕ, ಭಾರತದ ಮಟ್ಟಿಗೆ ಪ್ರತಿಭೆಗೆ ಆದ್ಯತೆ ನೀಡಿ ತನ್ನ ವಲಸೆ ನೀತಿಯನ್ನು ಪುನಾರೂಪಿಸಲಿದೆ; ಅದರಿಂದಾಗಿ ಭಾರತದ ಉನ್ನತ ಕೌಶಲದ ವೃತ್ತಿಪರರಿಗೆ ಆದ್ಯತೆ ಸಿಗಲಿದೆ’ ಎಂದು ಸಚಿವ ರಾಸ್‌ ಅವರು ಜೇತ್ಲಿ ಅವರಿಗೆ ಹೇಳಿರುವುದಾಗಿ ಅಮೆರಿಕನ್‌ ಅಧಿಕಾರಿಗಳು ತಿಳಿಸಿದ್ದಾರೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.