ನಿರೀಕ್ಷೆ ಮುಟ್ಟದ ಕೆಲಸ: ಇನ್ನೂ 2,000 Wipro ಉದ್ಯೋಗಿಗಳು ವಜಾ ?


Team Udayavani, Apr 21, 2017, 12:28 PM IST

WIPRO-700.jpg

ಹೊಸದಿಲ್ಲಿ : ವಾರ್ಷಿಕ ಕಾರ್ಯನಿರ್ವಹಣೆ ವಿಶ್ಲೇಷಣೆಯ ಭಾಗವಾಗಿ ದೇಶದ ಮೂರನೇ ಬೃಹತ್‌ ಐಟಿ ಸಂಸ್ಥೆಯಾಗಿರುವ ವಿಪ್ರೋ ತನ್ನ ನೂರಾರು ನೌಕರರನ್ನು ಉದ್ಯೋಗದಿಂದ ಕಿತ್ತು ಹಾಕಿದೆ.

ಮೂಲಗಳ ಪ್ರಕಾರ ನಿರೀಕ್ಷಿತ ಮಟ್ಟದ ತೃಪ್ತಿಕರ ಕಾರ್ಯನಿರ್ವಹಣೆ ತೋರದ ಸುಮಾರು 600 ಮಂದಿ ನೌಕಕರನ್ನು ಉದ್ಯೋಗದಿಂದ ತೆಗೆದು ಹಾಕಿರುವುದಾಗಿ ತಿಳಿದು ಬಂದಿದೆ. ಆದರೆ ವಿಪ್ರೋದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ 2,000 ದಾಟಲಿದೆ ಎಂದು ಊಹಿಸಲಾಗಿದೆ.

2016ರ ಡಿಸೆಂಬರ್‌ ಅಂತ್ಯಕ್ಕೆ ಬೆಂಗಳೂರಿನಲ್ಲಿ ನೆಲೆಗೊಂಡಿರುವ ವಿಪ್ರೋ ಐಟಿ ಕಂಪೆನಿಯಲ್ಲಿ 1.79 ಲಕ್ಷಕ್ಕೂ ಅಧಿಕ ನೌಕರರು ಇದ್ದರು. 

ವಿಪ್ರೋ ಕಂಪೆನಿಯನ್ನು ಈ ಬಗ್ಗೆ ಸಂಪರ್ಕಿಸಿದಾಗ, “ಅತ್ಯಂತ ಕಠಿನ ಗುಣಮಟ್ಟದ ಕಾರ್ಯನಿರ್ವಹಣ ವಿಶ್ಲೇಷಣೆಯನ್ನು ಕಂಪೆನಿಯು ಕೈಗೊಂಡಿದ್ದು ಕಂಪೆನಿಯ ಔದ್ಯಮಿಕ ಉದ್ದೇಶಗಳಿಗೆ ಸರಿಹೊಂದುವ, ಗ್ರಾಹಕರ ಆವಶ್ಯಕತೆಗಳನ್ನು ಪೂರೈಸಬಲ್ಲ, ಸಂಸ್ಥೆಯ ವ್ಯೂಹಾತ್ಮಕ ಆದ್ಯತೆಗಳಿಗೆ ತಕ್ಕುದಾಗಿರಬಲ್ಲ ಕಾರ್ಯಪಡೆಯನ್ನು ರೂಪಿಸುವ ನಿಟ್ಟಿನಲ್ಲಿ ನೌಕರರ ಕಾರ್ಯಸಾಮರ್ಥ್ಯ, ದಕ್ಷತೆ, ನಿರ್ವಹಣಾ ಕೌಶಲ ಇತ್ಯಾದಿಗಳನ್ನು ಕಾಲಕಾಲಕ್ಕೆ ನಡೆಸುತ್ತಿದ್ದೇವೆ’ ಎಂದು ಅದು ಹೇಳಿದೆ. 

ಅಂದ ಹಾಗೆ ಇದೇ ಎಪ್ರಿಲ್‌ 25ರಂದು ವಿಪ್ರೋ ಕಂಪೆನಿಯು ತನ್ನ ನಾಲ್ಕನೇ ತ್ತೈಮಾಸಿಕ ಹಾಗೂ ಪೂರ್ಣ ಹಣಕಾಸು ವರ್ಷದ ಆದಾಯ ಫ‌ಲಿತಾಂಶವನ್ನು ಪ್ರಕಟಿಸಲಿದೆ. 

ಅಮೆರಿಕ, ಸಿಂಗಾಪುರ, ಆಸ್ಟ್ರೇಲಿಯ ಮತ್ತು ನ್ಯೂಜೀಲಂಡ್‌ ದೇಶಗಳು ಐಟಿ ಉದ್ಯೋಗ ವೀಸಾ ನಿಬಂಧನೆಗಳನ್ನು ಕಟ್ಟುನಿಟ್ಟುಗೊಳಿಸಿ ಸ್ವದೇಶೀಯರಿಗೇ ಮೊದಲ ಆದ್ಯತೆಯಲ್ಲಿ ಉದ್ಯೋಗ ಎಂಬ ನೀತಿ, ನಿಲುವು, ತತ್ವಕ್ಕೆ ಅಂಟಿಕೊಂಡಿರುವುದರಿಂದ ಭಾರತೀಯ ಐಟಿ ಕಂಪೆನಿಗಳಿಗೆ ತೀವ್ರವಾಗಿ ಬಿಸಿ ಮುಟ್ಟಿದೆ. 

ಟಾಪ್ ನ್ಯೂಸ್

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.