ಎರಡು ವಾರಗಳ ಮುಷ್ಕರ ಕೊನೆಗೊಳಿಸಿದ ಸೂರತ್ ಜವುಳಿ ವರ್ತಕರು
Team Udayavani, Jul 19, 2017, 10:48 AM IST
ಅಹ್ಮದಾಬಾದ್ : ಜವುಳಿ ಮೇಲಿನ ಶೇ.5ರ ಜಿಎಸ್ಟಿಯನ್ನು ಹಿಂದೆಗೆದುಕೊಳ್ಳಬೇಕೆಂಬ ತಮ್ಮ ಬೇಡಿಕೆಯನ್ನು ಪರಿಗಣಿಸುವುದಾಗಿ ಕೇಂದ್ರ ಸರಕಾರ ಭರವಸೆ ನೀಡಿರುವುದನ್ನು ಅನುಸರಿಸಿ ಸೂರತ್ನ ಜವುಳಿ ವರ್ತಕರು ತಮ್ಮ ಎರಡು ವಾರಗಳ ಸುದೀರ್ಘ ಮುಷ್ಕರವನ್ನು ಹಿಂದೆಗೆದುಕೊಂಡಿದ್ದಾರೆ.
ಹೊಸ ತೆರಿಗೆ ಕ್ರಮವನ್ನು ವಿರೋಧಿಸಿ ಸೂರತ್ನ ಸಾವಿರಾರು ಜವುಳಿ ವರ್ತಕತರು ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದು ತಮ್ಮ ಅಂಗಡಿ ವಹಿವಾಟನ್ನು ಮುಚ್ಚಿದ್ದರು.
ಜುಲೈ 17ರಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇತ್ಲಿ ಅವರನ್ನು ದಿಲ್ಲಿಯಲ್ಲಿ ಜವುಳಿ ವರ್ತಕರ ನಿಯೋಗ ಕಂಡು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಸೂಕ್ತವಾಗಿ ಪರಿಗಣಿಸಲಾಗುವುದೆಂಬ ಭರವಸೆಯನ್ನು ಅನುಸರಿಸಿ ವರ್ತಕರು ತಮ್ಮ ಮುಷ್ಕರವನ್ನು ಹಿಂಪಡೆಯುವುದಾಗಿ ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ