ದೀಪಾವಳಿ ವೇಳೆಗೆ ಪೆಟ್ರೋಲ್‌, ಡೀಸಿಲ್‌ ಬೆಲೆ ಇಳಿಕೆ : ಪ್ರಧಾನ್‌


Team Udayavani, Sep 19, 2017, 3:49 PM IST

Petrol-700.jpg

ಅಮೃತ್‌ಸರ : ಗಗನ ಮುಖೀಯಾಗಿರುವ ಪೆಟ್ರೋಲ್‌ ಮತ್ತು ಡೀಸಿಲ್‌ ಬೆಲೆ ಮುಂದಿನ ತಿಂಗಳು ದೀಪಾವಳಿ ಒಳಗಾಗಿ ಇಳಿಯಲಿವೆ ಎಂಬ ಸಿಹಿ ಸುದ್ದಿಯನ್ನು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ.

ಇಂಧನ ಬೆಲೆ ದಿನವಹಿ ಬದಲಾವಣೆಗೆ ಒಳಪಡುವ ವ್ಯವಸ್ಥೆಯನ್ನು ಈಚೆಗೆ ಕೇಂದ್ರ ಸರಕಾರ ಜಾರಿಗೆ ತಂದ ಬಳಿಕದಲ್ಲಿ ಪೆಟ್ರೋಲ್‌ ಮತ್ತು ಡೀಸಿಲ್‌ ಬೆಲೆ ಈಚಿನ ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ಏರಿರುವುದಕ್ಕೆ ದೇಶಾದ್ಯಂತ ಟೀಕೆ, ಖಂಡನೆ, ಅಸಮಾಧಾನ ವ್ಯಕ್ತವಾಗಿತ್ತು.

ಅಮರಿಕದ ಮೇಲೆ ಈಚೆಗೆ ಎರಗಿದ ಪ್ರಳಯಾಂತಕರಾರಿ ಚಂಡಮಾರುತದಿಂದಾಗಿ ಅಲ್ಲಿನ ತೈಲ ಸಂಸ್ಕರಣ ಘಟಕಗಳು ವ್ಯಾಪಕ ಹಾನಿಗೆ ಗುರಿಯಾಗಿದ್ದವು; ಪರಿಣಾಮವಾಗಿ ತೈಲ ಉತ್ಪಾದನೆ ಶೇ.13ರಷ್ಟು ಕುಸಿದಿತ್ತು. ಹಾಗಾಗಿ ತೈಲ ಪೂರೈಕೆ ಕುಸಿದು ಬೇಡಿಕೆ ಏರಿತ್ತು; ಪರಿಣಾಮವಾಗಿ ತೈಲ ಬೆಲೆ ಏರಿತ್ತು ಎಂದು ಈಚೆಗಷ್ಟೇ ಕ್ಯಾಬಿನೆಟ್‌ದರ್ಜೆ ಸಚಿವರಾಗಿ ಭಡ್ತಿ ಪಡೆದು ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಹೊಣೆಗಾರಿಕೆಯನ್ನು ಹೆಚ್ಚುವರಿಯಾಗಿ ಪಡೆದ ಪ್ರಧಾನ್‌ ಹೇಳಿದರು. 

ಏಕ ದೇಶ – ಏಕ ತೆರಿಗೆ ಕ್ರಮದ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಗೆ (ಜಿಎಸ್‌ಟಿಗೆ) ಪೆಟ್ರೋಲ್‌ ಮತ್ತು ಡೀಸಿಲ್‌ ಅನ್ನು ಯಾವಾಗ ಒಳಪಡಿಸುತ್ತೀರಿ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರಧಾನ್‌, “ಅದನ್ನು ಬೇಗನೆ ಜಿಎಸ್‌ಟಿ ಅಡಿ ತರಲಾಗುವುದೆಂದು ಹಾರೈಸುತ್ತೇನೆ; ಅದರಿಂದ ಇಂಧನ ಗ್ರಾಹಕರಿಗೆ ಮಹತ್ತರ ಲಾಭ ಸಿಗುವಂತಾಗುತ್ತದೆ’ ಎಂದು ಹೇಳಿದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.