ಚಿತ್ರದುರ್ಗ:ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು
Team Udayavani, Oct 21, 2017, 8:59 AM IST
ಹೊಸದುರ್ಗ: ಇಲ್ಲಿನ ಹೆಗ್ಗೆರೆ ಗ್ರಾಮದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರು ಪಾಲಾದ ದಾರುಣ ಘಟನೆ ಶುಕ್ರವಾರ ನಡೆದಿದ್ದು,ಶನಿವಾರ ಮೂವರ ಶವಗಳನ್ನು ಮೇಲಕ್ಕೆತ್ತಲಾಗಿದೆ.
ನೀರುಪಾಲಾದ ಬಾಲಕರು ಕೆಂಪರಾಜ್, ಕಾಂತರಾಜ್ ಮತ್ತು ಮಹಾಂತೇಶ್ ಎಂದು ಗುರುತಿಸಲಾಗಿದೆ. ಎಲ್ಲರೂ 14 ವರ್ಷ ಪ್ರಾಯದವರು ಎನ್ನಲಾಗಿದೆ. ಶ್ರೀರಾಂಪುರ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಾಲಕರ ಶವಗಳನ್ನು ಅಗ್ನಿಶಾಮಕ ದಳದ ಸಿಬಂದಿಗಳು ಕಾರ್ಯಾಚರಣೆ ನಡೆಸಿ ಶವಗಳನ್ನು ಮೇಲಕ್ಕೆತ್ತಲಾಗಿದೆ. ಈ ವೇಳೆ ಸಾವಿರಾರು ಜನರು ಕೆರೆ ದಂಡೆಯಲ್ಲಿ ಜಮಾಯಿಸಿದ್ದರು. ಗ್ರಾಮದಲ್ಲಿ ಸೂತಕದ ಛಾಯೆ ಕಂಡು ಬಂದಿದೆ.ಮೃತ ಬಾಲಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!