ಭಾಷಣದ ವಿಡಿಯೋ; ಮಂಗಳೂರಿನಲ್ಲಿ RSS ವಿರುದ್ಧ ಪಿಣರಾಯಿ ಕಟು ಟೀಕೆ
Team Udayavani, Feb 25, 2017, 5:05 PM IST
ಮಂಗಳೂರು: ಸ್ವಾತಂತ್ರ್ಯ ಹೋರಾಟದ ವೇಳೆ ಆರ್ಎಸ್ಎಸ್ ನಡೆ ಸರಿ ಇರಲಿಲ್ಲವಾಗಿತ್ತು. ಅಂದು ಬ್ರಿಟಿಷರು ಭಾರತ ಬಿಟ್ಟು ತೊಲಗಿ ಎಂದು ಆರ್ ಎಸ್ಎಸ್ ಹೇಳಿರಲಿಲ್ಲ. ಹೀಗೆ ದೇಶಕ್ಕೆ ಮೋಸ ಮಾಡಿದ್ದ ಆರ್ ಎಸ್ಎಸ್ ಇಡೀ ದೇಶದ ಜನತೆ ಒಂದಾಗಿರಬೇಕೆಂದು ಬಯಸಲ್ಲ. ಭಿನ್ನತೆ ಇರಬೇಕೆಂದು ಆರ್ಎಸ್ಎಸ್ ಬಯಸುತ್ತೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ.
ತೀವ್ರ ವಿವಾದ, ಹಿಂದೂಪರ ಸಂಘಟನೆಗಳ ಪ್ರತಿಭಟನೆ, ಬಂದ್ ನಡುವೆಯೇ ಶನಿವಾರ ಮಂಗಳೂರಿಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಆಗಮಿಸಿದ್ದರು.
ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಬಳಿಕ, ನಗರದ ನೆಹರು ಮೈದಾನದಲ್ಲಿ ಸಿಪಿಎಂ ಆಯೋಜಿಸಿದ್ದ ಕರಾವಳಿ ಸೌಹಾರ್ದ ಸಮಾವೇಶದಲ್ಲಿ ಭಾಷಣ ಮಾಡಿ ಆರ್ಎಸ್ಎಸ್ ಮತ್ತು ಹಿಂದೂ ಸಂಘಟನೆಗಳ ವಿರುದ್ಧ ಕಟು ಟೀಕಾ ಪ್ರಹಾರ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ