ಐಟಿ ದಾಳಿ ಕಳಂಕಿತ ಸಚಿವರ ಕೈಬಿಡಲು ಬಿಜೆಪಿ ಆಗ್ರಹ


Team Udayavani, Aug 19, 2017, 2:16 PM IST

19-DV-1.jpg

ದಾವಣಗೆರೆ: ಆದಾಯ ತೆರಿಗೆ ಇಲಾಖೆ ದಾಳಿಯಿಂದ ಕಳಂಕಿತರಾಗಿರುವ ರಾಜ್ಯ ಸರ್ಕಾರದ ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈ ಬಿಡಲು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಮೆರವಣಿಗೆ ನಡೆಸಿದರು.

ಕೆ.ಬಿ. ಬಡಾವಣೆಯ ಪಕ್ಷದ ಕಚೇರಿಯಿಂದ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು ಗಾಂಧಿ ವೃತ್ತ, ಪಿಬಿ ರಸ್ತೆ ಮೂಲಕ ಉಪವಿಭಾಗಾಧಿಕಾರಿ ಕಚೇರಿ ತಲುಪಿದರು. ಅಲ್ಲಿ ಬಹಿರಂಗ ಸಭೆ, ನಡೆಸಿ, ಉಪವಿಭಾಗಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್‌, ಸಿದ್ದರಾಮಯ್ಯ ಮಂತ್ರಿಮಂಡಲದ ಡಿ.ಕೆ.ಶಿವಕುಮಾರ್‌, ರಮೇಶ್‌ ಜಾರಕಿಹೊಳಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ ವೇಳೆ ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿ, ಹಣ ಇರುವುದು ಕಂಡುಬಂದಿದೆ. ಆದರೂ ಸಚಿವರನ್ನು ಮುಖ್ಯಮಂತ್ರಿಗಳು ಸಂಪುಟದಲ್ಲಿಟ್ಟುಕೊಂಡಿರುವುದು ಖಂಡನೀಯ ಎಂದರು.

ಕಾಂಗ್ರೆಸ್‌ ಮಹಿಳಾ ವಿಭಾಗದ ಅಧ್ಯಕ್ಷೆ ಲಕ್ಷ್ಮಿ ಹೆಬ್ಟಾಳಕರ್‌ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ನಡೆಸಿದ ದಾಳಿ ವೇಳೆ ಅಕ್ರಮ ಆಸ್ತಿ, ಹಣ ಗಳಿಸಿರುವುದು ಕಂಡುಬಂದಿದೆ. ಈ ಬಗ್ಗೆ ಸರ್ಕಾರ ತನಿಖೆ ನಡೆಸಬೇಕು ಆಗ್ರಹಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ಯಶವಂತರಾವ್‌ ಜಾಧವ್‌ 
ಮಾತನಾಡಿ, ಆದಾಯ ತೆರಿಗೆ ಇಲಾಖೆ ದಾಳಿಯ ವೇಳೆ ಈ ಮೂವರು ಅಕ್ರಮ ಆಸ್ತಿ ಗಳಿಸಿರುವುದು ಸ್ಪಷ್ಟವಾಗಿ ತಿಳಿದುಬಂದಿದೆ. ಭ್ರಷ್ಟಮುಕ್ತ, ನುಡಿದಂತೆ ನಡೆದ ಸರ್ಕಾರ ಎಂಬುದಾಗಿ ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂತಹ ವಿಷಯದಲ್ಲಿ ಮೌನಕ್ಕೆ ಶರಣಾಗುತ್ತಾರೆ. ಒಂದು ವೇಳೆ ಅವರು ನಿಜಕ್ಕೂ ಭ್ರಷ್ಟಮುಕ್ತ ಸರ್ಕಾರ ನೀಡುವುದೇ ಆದರೆ ಈ ಕೂಡಲೇ ಈ ಮೂವರು ಕಳಂಕಿತರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು. ಆಸ್ತಿ ಗಳಿಕೆ ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. 

ರಾಜ್ಯದಲ್ಲಿ ಹಿಂದು ಸಂಘಟನೆಗಳ ಮೇಲೆ ದಬ್ಟಾಳಿಕೆ ಹಾಗೂ ಹಿಂದು ಯುವಕರ ಮಾರಣಹೋಮ ನಡೆಯುತ್ತಿದೆ. ಆದರೆ, ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಪರ ಮಾತನಾಡುತ್ತದೆ. ಈ ಕೂಡಲೇ ರಾಜ್ಯದ ಹಿಂದುಗಳ ರಕ್ಷಣೆಗೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಮಾಜಿ ಸಚಿವ ಜಿ. ಕರುಣಾಕರ ರೆಡ್ಡಿ, ವಿಧಾನ ಪರಿಷತ್‌ನ ಮಾಜಿ ಮುಖ್ಯ ಸಚೇತಕ ಡಾ| ಎ.ಎಚ್‌. ಶಿವಯೋಗಿ ಸ್ವಾಮಿ,
ಮಾಜಿ ಶಾಸಕ ಎಂ. ಬಸವರಾಜನಾಯ್ಕ, ಮುಖಂಡರಾದ ಎಚ್‌.ಎಸ್‌. ನಾಗರಾಜ್‌, ಆನಂದಪ್ಪ, ಕೆ. ಹೇಮಂತಕುಮಾರ್‌, ಸತೀಶ್‌ ಕೊಳೇನಹಳ್ಳಿ, ಪ್ರಭು ಕಲಬುರ್ಗಿ, ಬೇತೂರು ಬಸವರಾಜ್‌, ಶಿವನಗೌಡ ಪಾಟೀಲ್‌, ಸೈಯದ್‌ ಮುಬೀನ್‌, ಮನು, ಎಚ್‌.ಬಿ. ದುರುಗೇಶ್‌, ರಾಜಶೇಖರ್‌, ನಾಗರತ್ನಬಾಯಿ, ಓಂಕಾರಪ್ಪ ಮೆರವಣಿಗೆಯಲ್ಲಿದ್ದರು.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.