ಗೌರಿ ಲಂಕೇಶ ಹತ್ಯೆ ಖಂಡಿಸಿ ಪ್ರತಿಭಟನೆ
Team Udayavani, Sep 16, 2017, 10:35 AM IST
ಹೊನ್ನಳಿ: ಗೌರಿ ಲಂಕೇಶ ಹತ್ಯೆ ಖಂಡಿಸಿ ಪ್ರಜಾಪರಿವರ್ತನಾ ವೇದಿಕೆ ತಾಲೂಕು ಘಟಕದ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.
ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಡಿ. ಈಶ್ವರಪ್ಪ ಮಾತನಾಡಿ, ಸರ್ಕಾರ ತಕ್ಷಣ ಹತ್ಯೆ ಮಾಡಿದವರನ್ನು ಕಂಡು ಹಿಡಿದು ಶಿಕ್ಷಿಸಬೇಕು ಎಂದು ಒತ್ತಾಯಿಸಿದರು.
ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ, ತಾಲೂಕು ಅಧ್ಯಕ್ಷ ಕೆ.ಒ. ಹನುಮಂತಪ್ಪ, ಉಪಾಧ್ಯಕ್ಷ ಸಿದ್ದಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಮಮತಾ, ಕಾರ್ಯದರ್ಶಿ ಚಂದ್ರಶೇಖರ, ರುದ್ರೇಶ, ದಾನೇಶ, ನಾಗರಜ, ವಿರೇಂದ್ರ, ಬಸವರಾಜಪ್ಪ, ರಂಗನಾಥ, ಮಂಜುನಾಥ, ರಾಜು, ಮಾಲತೇಶ, ಅಣ್ಣಪ್ಪ, ನರಸಿಂಹ, ತಿಪ್ಪೇಶಪ್ಪ ಇದ್ದರು. ತಹಶೀಲ್ದಾರ್ ಅವರಿಗೆ ಮನವಿ ಅರ್ಪಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ