ನಾಳೆಯಿಂದ ಯುಗಾದಿ ಮಹೋತ್ಸವ


Team Udayavani, Mar 22, 2017, 3:42 PM IST

hub1.jpg

ಹುಬ್ಬಳ್ಳಿ: ಸ್ಥಳೀಯ ಉಣಕಲ್ಲ ಶ್ರೀ ಸದ್ಗುರು ಸಿದ್ದೇಶ್ವರ ಸ್ವಾಮಿಗಳ ಯುಗಾದಿ ಮಹೋತ್ಸವ ಕಾರ್ಯಕ್ರಮಗಳು ಮಾ. 23ರಿಂದ 28ರ ವರೆಗೆ ಹಾಗೂ ರಥೋತ್ಸವ ಮಾ. 29ರಂದು ಸಂಜೆ 5:30 ಗಂಟೆಗೆ ನೆರವೇರಲಿದೆ.

ಯುಗಾದಿ ಮಹೋತ್ಸವದ ಅಂಗವಾಗಿ ಮಾ. 22ರಂದು ರಾತ್ರಿ 10:00 ಗಂಟೆಗೆ ಉಣಕಲ್ಲ ಚಲವಾದಿ ಓಣಿಯ ಸದ್ಗುರು ಸಿದ್ದೇಶ್ವರ ಭಜನಾ ಮಂಡಳಿಯಿಂದ ಮಹಾಜಾಗರಣೆಯೊಂದಿಗೆ ಭಜನೆ, 23ರಂದು ಬೆಳಗ್ಗೆ ಬ್ರಾಹ್ಮಿà ಮುಹೂರ್ತದಲ್ಲಿ ಸದ್ಗುರು ಸಿದ್ದೇಶ್ವರ ಸ್ವಾಮೀಜಿ ಮೂರ್ತಿಯ ಮಹಾರುದ್ರಾಭಿಷೇಕದೊಂದಿಗೆ ಶಿವನಾಮ ಸಪ್ತಾಹ ಆರಂಭ.

28ರ ವರೆಗೆ ಪ್ರತಿದಿನ ಸಂಜೆ 7:00 ಗಂಟೆಗೆ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಮಹನೀಯರಿಂದ ಪ್ರವಚನ ಹಾಗೂ ರಾತ್ರಿ 10:00 ಗಂಟೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನೆ ನಡೆಯಲಿದೆ. 29ರಂದು ಬೆಳಗ್ಗೆ ಶ್ರೀ ಸದ್ಗುರು ಸಿದ್ದೇಶ್ವರ ಸ್ವಾಮೀಜಿ ಗದ್ಗುಗೆಯ ರುದ್ರಾಭಿಷೇಕ, ಮಹಾಪೂಜೆ.

10:05 ಗಂಟೆಗೆ ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿ ಅಧ್ಯಕ್ಷತೆ ಹಾಗೂ ಡಾ| ಸಿದ್ದಯ್ಯನವರು ಹಿರೇಮಠ, ಮಹಾಂತಯ್ಯಸ್ವಾಮಿ ಹಿರೇಮಠ ಪೌರೋಹಿತ್ಯದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ನಡೆಯಲಿದೆ. ಮಧ್ಯಾಹ್ನ 12:30 ಗಂಟೆಗೆ ಮಹಾಪ್ರಸಾದ ಹಾಗೂ ಸಂಜೆ 5:30 ಗಂಟೆಗೆ ರಥೋತ್ಸವ ಜರುಗಲಿದೆ.

ದುರ್ಗದ ಓಣಿ ಬಯಲಿನಲ್ಲಿ ಐರಾವಣ ಮೈರಾವಣ ಬಯಲಾಟ ನಡೆಯಲಿದೆ. 30ರಿಂದ ಎ. 2ರ ವರೆಗೆ ಪ್ರತಿದಿನ ಸಂಜೆ 4:30 ಗಂಟೆಗೆ ಬಯಲಾಂಗಣ ಕುಸ್ತಿಗಳು ಹಾಗೂ ಮಂದಿರದ ಆವರಣದಲ್ಲಿ ಪ್ರತಿದಿನ ಸಂಜೆ 7:00 ಗಂಟೆಗೆ ಡಾ| ಗಂಗೂಬಾಯಿ ಹಾನಗಲ್ಲ ಮ್ಯೂಸಿಕ್‌ ಫೌಂಡೇಶನ್‌ ತಂಡದವರಿಂದ ನೃತ್ಯ ಕಾರ್ಯಕ್ರಮಗಳು ನಡೆಯಲಿವೆ. 

ಎ. 2ರಂದು ಸಂಜೆ 7:00 ಗಂಟೆಗೆ ಎರಡೆತ್ತಿನ ಮಠದ ಸಿದ್ಧಲಿಂಗ ಸ್ವಾಮಿಗಳ ಸಾನ್ನಿಧ್ಯದಲ್ಲಿ ತೇರಿನ ಕಳಸ  ಇಳಿಸುವ ಪೂಜಾ ಕಾರ್ಯಕ್ರಮ ಹಾಗೂ ಗ್ರಾಮದ ವಯೋವೃದ್ಧರಿಗೆ ಸತ್ಕಾರ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.